TOP STORIES:

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.


ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲಿನಿಂದ ಕೆಳಗೆ ಬಿದ್ದು ತನ್ನ ಬೆನ್ನುಮೂಳೆಮುರಿತಕ್ಕೊಳಪಟ್ಟು ನಾಲ್ಕು ವರ್ಷದಿಂದ ವೀಲ್ ಚೇರ್ ನಲ್ಲಿ ಓಡಾಡುವ ಸ್ಥಿತಿಯಲ್ಲಿ ಇದ್ದಾರೆ. ಎಷ್ಟೇ ಪ್ರಯತ್ನ ಪಟ್ಟರು ಬೆನ್ನುಮೂಳೆಸರಿಪಡಿಸಲು ಸಾಧ್ಯವಾಗಲಿಲ್ಲ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲವಿದ್ದರು ಇವರ ಕುಟುಂಬದ ಆರ್ಥಿಕಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಇವರ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಲಗಲು ನೀರಿನ ಹಾಸಿಗೆ ಹಾಗೂವೈದ್ಯಕೀಯ ನೆರವು ಇವರಿಗೆ ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ದಿನೇಶ್ ರವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆಮನವಿಯನ್ನು ಮಾಡಿರುತ್ತಾರೆ. ಮನವಿಯನ್ನು ತಕ್ಷಣವೇ ಪರಿಗಣಿಸಿದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದಸದಸ್ಯರು ಇವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗಾಗಿ ಸಹಾಯಧನವನ್ನು ನೀಡಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರಾದ ಶ್ರೀ ಶರತ್ ಪೂಜಾರಿ ಬಜಪೆ, ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರುಗಾಳದ  ಶ್ರೀ ಚಂದ್ರಶೇಖರ್ ಎಂ ಅಮೀನ್, ಚಂದ್ರಪೂಜಾರಿ ಪೆರಾರ, ದಿನೇಶ್ ಬಂಗೇರ, ಸಂಘಟನಾ ಕಾರ್ಯದರ್ಶಿಯಾದ ಶ್ರೀ ಚೇತನ್ ಬಂಗೇರ, ಪೆರ್ಮುದೆ ಸಂಚಾಲಕರಾದ ಕೀರ್ತನ್ ಅಮೀನ್, ಬ್ರಿಜೇಶ್ ಬಜಪೆ, ದೇವಿಪ್ರಸಾದ್ ಬಜಪೆ, ಕಿರಣ್ ಪೂಜಾರಿ ಎಕ್ಕಾರು, ಪ್ರಖ್ಯಾತ್ ಕೆಂಜಾರು ಕಾನ, ಸಂದೇಶ್ ಶೆಟ್ಟಿ ಜೋಕಟ್ಟೆ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ

ಬ್ರಹ್ಮಶ್ರೀ ನಾರಾಯಣ ಗುರುವೇ ನಮಃ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »