TOP STORIES:

FOLLOW US

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..


ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ ಸಂಘಟಿತರನ್ನಾಗಿ ಮಾಡುತ್ತಿರುವ ರಾಕೇಶ್ ಪೂಜಾರಿ ಅಧ್ಯಕ್ಷೆತೆಯ “ಬಿರುವೆರ್ ಕುಡ್ಲ(ರಿ)” ಸಂಘಟನೆಯ ಸ್ಥಾಪಕಾಧ್ಯಕ್ಷರಾದ, ಯುವ ನಾಯಕ “ಉದಯ್ ಪೂಜಾರಿ”ಯವರ ಜನುಮ ದಿನದಂದು(01/06/2020) “ಬೆದ್ರ ಘಟಕ”ದ ಸಂಕಲ್ಪದಂತೆ ಅಸಹಾಯಕರ ಹಸಿವನ್ನು ನೀಗಿಸುವ ಉದ್ದೇಶದಂತೆ ಮರೋಡಿಯ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಸುಮಾರು 4 ಎಕ್ರೆಯಷ್ಟು ಗದ್ದೆಯನ್ನು ಘಟಕದ ಉಪಾಧ್ಯಕ್ಷರಾದ “ಕೃಷ್ಣಪ್ಪ ಪೂಜಾರಿ”ಯವರ ನೇತೃತ್ವದಲ್ಲಿ ಘಟಕದ ಸದಸ್ಯರೆಲ್ಲರ ಸಹಕಾರದೊಂದಿಗೆ ಎರಡು ಹಂತಗಳಲ್ಲಿ ಸಾಗುವಳಿ ಮಾಡಿ, ಅದರಲ್ಲಿ ದೊರೆತಂತಹ ಅಕ್ಕಿಯನ್ನು ಇಂದು 53 ಫಲಾನುಭವಿಗಳನ್ನು ಗುರುತಿಸಿ ತಲಾ 25 kg ಯಂತೆ ಒಟ್ಟು 1325 KG ಅಕ್ಕಿಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಜಾತಿ ಮತಭೇದ ಮರೆತು ಈ ದಿನ ಸರಳವಾಗಿ ಮೂಡಬಿದ್ರೆಯ ಸಮಾಜಮಂದಿರದಲ್ಲಿ ವಿತರಿಸಲಾಯಿತು..
ಈ ನಮ್ಮ ಕಾರ್ಯವನ್ನು ಕಂಡು ಸಮಾಜಮಂದಿರದ ಆಡಳಿತ ಮಂಡಲಿಯವರು ಉಚಿತವಾಗಿ ಸಭಾಂಗಣವನ್ನು ನೀಡುವ ಮೂಲಕ ಸಹಕರಿಸಿದರು..
ನಮ್ಮ ಆಶಯದಂತೆ ಈ ಗದ್ದೆಯಲ್ಲಿ ಸಾಗುವಳಿ ಮಾಡಿ ದೊರೆತಿರುವಂತಹ ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗಷ್ಟೇ ಅಲ್ಲದೇ ಮೂಕ ಪ್ರಾಣಿಗಳಾದ “ಬೀದಿ ನಾಯಿಗಳಿ”ಗೆ ಪ್ರತಿನಿತ್ಯ ಅನ್ನ ನೀಡುತ್ತಿರುವ ಮಂಗಳೂರಿನ ಶ್ರೀಮತಿ “ರಜನಿ ಶೆಟ್ಟಿ” ಯವರಿಗೂ 50kg ಅಕ್ಕಿಯನ್ನು ಇತ್ತೀಚೆಗೆ ಘಟಕದ ಪರವಾಗಿ ನೀಡಿರುತ್ತೇವೆ..
ಜೊತೆಗೆ ಈ ಸಾಗುವಳಿ ಕಾರ್ಯದಲ್ಲಿ ದೊರೆತಂತಹ ಬೈ ಹುಲ್ಲನ್ನು ವೇಣೂರಿನ ಗೋಶಾಲೆ ಹಾಗೂ ಕೆಂಜಾರುವಿನ ಕಪಿಲಾ ಗೋಶಾಲೆಗಳ ಗೋವುಗಳ ಮೇವಿಗಾಗಿ ಉಚಿತವಾಗಿ ಈ ಮೊದಲೇ ನೀಡಿರುತ್ತೇವೆ..

ಈ ಕೃಷಿಕಾರ್ಯಕ್ಕೆ ಮುಂದಾದ ದಿನದಿಂದ ಇವತ್ತಿನವೆರೆಗೂ ನಮ್ಮೊಂದಿಗೆ ಕೈಜೋಡಿಸಿ ವಿವಿಧ ರೀತಿಯಲ್ಲಿ ನೆರವಾದವರೆಲ್ಲರಿಗೂ ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಪರವಾಗಿ ಮನದಾಳದ ಕೃತಜ್ಞತೆಗಳು..
ಬಿರುವೆರ್ ಕುಡ್ಲ(ರಿ) ಬೆದ್ರ ಘಟಕ

 

www.billavaswarriors.com


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »