TOP STORIES:

ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:


ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ  ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮುನ್ನುಡಿಯೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಸಂಘಟನೆಯಾದ  ಬಿರುವೆರ್ ಕುಡ್ಲ, ಕೊಪ್ಪ ಘಟಕ ದ ಪ್ರಥಮ ಸೇವಾ ಯೋಜನೆಯ ವಿವರ.

ಕೊಪ್ಪ ತಾಲ್ಲೂಕಿನ ತಲಮಕ್ಕಿ ಗ್ರಾಮದ ರತ್ನಾಕರ ಪೂಜಾರಿ ಅವರ ಪತ್ನಿ ಲೀಲಾವತಿ ಎಂಬುವವರು ಶ್ವಾಶಕೋಶದ ತೊಂದರೆಯಿಂದ ಬಳಲುತ್ತಿದ್ದು, ಇವರಿಗೆ ಬಿರುವೇರ್ ಕುಡ್ಲ ಕೊಪ್ಪ ಘಟಕ ದ ವತಿಯಿಂದ ಮಾಸಿಕ ಸೇವಾ ಯೋಜನೆ ಅಡಿಯಲ್ಲಿ, ಪ್ರಥಮ ಸೇವೆಯಾಗಿ, ಚಿಕಿತ್ಸೆಯ ಆರ್ಥಿಕ ಸಂಕಷ್ಟಕ್ಕೆ ನೆರವಾಗಲು ಸಹಾಯಧನವನ್ನು ನೀಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಬಿರುವೇರ್ ಕುಡ್ಲ ಕೊಪ್ಪ ಘಟಕದ ಅಧ್ಯಕ್ಷರಾಗಿರುವ ನಾಗರಾಜ್ ಪ್ರಭ, ಉಪಾಧ್ಯಕ್ಷರಾಗಿರುವ ಸುಧೀರ್,
ಪ್ರಧಾನ ಕಾರ್ಯದರ್ಶಿ ವೆಂಕಟೇಶ ಪೂಜಾರಿ,
ಸಹಕಾರ್ಯದರ್ಶಿ ಕೃಷ್ಣಮೂರ್ತಿ,
ಕೋಶಾಧಿಕಾರಿ ಮೋಹನ್,
ಸಂಘಟನ ಕಾರ್ಯದರ್ಶಿ ರಕ್ಷಿತ್ ಕೆ. ಎಸ್,
ಸಾಮಾಜಿಕ ಜಾಲತಾಣ ಉಸ್ತುವಾರಿ ಸಚಿನ್ ಎಸ್,
ಸ್ಪಂಧನನಿಧಿ ಸಂಚಾಲಕರು ರವೀಶ್ ಪೂಜಾರಿ,
ಗೌರವ ಸಲಹೆಗಾರ ಶಾಶ್ವತ್ ವಿ, ಮತ್ತು ಮಂಜುನಾಥ್ ಭಂಡಿಗಡಿ
ಮತ್ತು ಬಿರ್ವೆರ್ ಕುಡ್ಲ ಘಟಕದ ಸದಸ್ಯರಾದಂತಹ ಸಚಿನ್ ಕೆ. ಎಸ್, ಆಶಿಶ್ ಪೂಜಾರಿ ಇವರೆಲ್ಲರೂ ಭಾಗವಸಿರುತ್ತಾರೆ.

ಪ್ರಕಟನೆ:

✍️ ಬಿರುವೆರ್ ಕುಡ್ಲ ಕೊಪ್ಪ ಘಟಕ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »