TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕದ ಸ್ವಂದನ 58ನೇ ಸೇವಾ ಯೋಜನೆ


4 ವರ್ಷಗಳನ್ನು ಪೂರೈಸಿ 5 ನೇ ವರ್ಷದ ಹೊಸ್ತಿಲಲ್ಲಿರುವ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ವಂದನ 58ನೇ ಸೇವಾ ಯೋಜನೆ

ಬಜಪೆ ಕಿನ್ನಿಪದವು ನಿವಾಸಿ ಶ್ರೀಮತಿ ದೇವಕಿ ಇವರ ಪತಿಗೆ ವೈದ್ಯಕೀಯ ನೆರವು

ದಿನಾಂಕ 13 ಮೇ 2021 ನೇ ಗುರುವಾರ ಶ್ರೀಮತಿ ದೇವಕಿ ಅವರ ಮನೆಗೆ ತೆರಳಿ ಅವರ ಪತಿಗೆ ವೈದ್ಯಕೀಯ ನೆರವು ನೀಡಲಾಯಿತು. ಇವರ ಪತಿ ಕೆಲವು ದಿನಗಳಿಂದ ಪ್ಯಾರಲಿಸಿಸ್ ಗೆ ತುತ್ತಾಗಿ ತಮ್ಮ ವೃತ್ತಿಯಾದ ಆಟೋರಿಕ್ಷಾ ಚಾಲನೆಯನ್ನು ಇದರ ಕಾರಣದಿಂದಬಿಡಬೇಕಾಯಿತು. ಕುಟುಂಬದ ಆಧಾರ ಸ್ತಂಭವಾಗಿದ್ದ ಇವರು ಈಗ ಮನೆಯಲ್ಲಿ ಇರುವ ಕಾರಣ ಇವರ ಮನೆಯ ಆರ್ಥಿಕ ಸ್ಥಿತಿತುಂಬಾ ಗಂಭೀರವಾಗಿದ್ದು ಇವರ ಪತ್ನಿ ದೇವಕಿ ಅವರು ನಮ್ಮ ಘಟಕಕ್ಕೆ ಮನವಿಯನ್ನು ಮಾಡಿದರು ಇದನ್ನು ಗಮನಿಸಿದ ಬಿರುವೆರ್ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಸದಸ್ಯರು ಘಟಕಕ್ಕೆ ನಾಲ್ಕನೇ ವರ್ಷದ  ದಿನವಾದ ಇಂದು ಅವರಿಗೆ ಸಹಾಯ ಹಸ್ತ ನೀಡಲುಮುಂದಾಗಿ ಅವರ ಮನೆಗೆ ತೆರಳಿ ಸಹಾಯ ಧನ ನೀಡಲಾಯಿತು.

ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರಾದ ಶ್ರೀ ದಿನೇಶ್ ಪೂಜಾರಿ ಹಾಗೂಶ್ರೀ ಚಂದ್ರಪೂಜಾರಿ ಪೇರಾರ, ಪ್ರಧಾನ ಕಾರ್ಯದರ್ಶಿಯಾದ ಸೂರಜ್ ಪೂಜಾರಿ ಎಕ್ಕಾರು, ಕೆಂಜಾರು ಕಾನಾ ಸಂಚಾಲಕರಾದಅಖಿಲೇಶ್ ಅಮೀನ್, ಸದಸ್ಯರಾದ ಮನೀಶ್ ಹಾಗೂ ಸ್ಥಳೀಯರಾದ ಶ್ರೀ ಲೋಕೇಶ್ ಉಪಸ್ಥಿತರಿದ್ದರು.


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »