TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ


ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು

ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬದಯಜಮಾನರಾದ ಜಗದೀಶ ಆಚಾರ್ಯ ಅವರು ಸುಮಾರು ಒಂದು ತಿಂಗಳ ಮುಂಚೆ ಮರದ ಕೆಲಸ ಮಾಡುತ್ತಿರುವಾಗ ಆಯ ತಪ್ಪಿಕೆಳಗೆ ಬಿದ್ದು ಕಾಲಿಗೆ ಗಾಯ ಆಗಿದ್ದು, ಕಾಲಿಗೆ ರಾಡ್ ಅಳವಡಿಸಲಾಗಿದೆ. ಇಡೀ ಕುಟುಂಬವು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆಹಾಗೂ ಸ್ಟೀಲ್ ರಾಡ್ ತೆಗೆದು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಮತ್ತು ರಾಡ್ ಇದ್ದ ಜಾಗದಲ್ಲಿ ಇನ್ಪೆಕ್ಷನ್ ಆಗಿರುತ್ತದೆ ಮತ್ತಷ್ಟು ದಿನ ಕಳೆದರೆಜಾಸ್ತಿ ಆಗುವ ಸಂಭವವಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿಯನ್ನುನೀಡಿರುತ್ತಾರೆ. ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇವರಿಗೆ ದಿನಾಂಕ25/07/2021 ರಂದು ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದಿಂದ ಧನಸಹಾಯ ನೀಡಲಾಯಿತು. ಲಾಕ್ ಡೌನ್ಸಮಯದಲ್ಲಿ ಇವರಿಗೆ ದಿನನಿತ್ಯದ ಆಹಾರ ಸಾಮಗ್ರಿ ಕಿಟ್ಟನ್ನು ಇವರಿಗೆ ಎರಡು ತಿಂಗಳ ಹಿಂದೆ ಘಟಕದಿಂದ ನೀಡಲಾಗಿತ್ತು. ತುಂಬಾಕಷ್ಟದಲ್ಲಿರುವ ಇವರ ಕುಟುಂಬ ದಾನಿಗಳ ನಿರೀಕ್ಷೆಯಲ್ಲಿದೆ.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕೆಂಜಾರು ಕಾನ, ಪ್ರಸಾದ್ ಆಚಾರ್ಯಪಡುಪೆರಾರ, ಉಪಾಧ್ಯಕ್ಷರಾದ ಚಂದ್ರ ಪೂಜಾರಿ, ದಿನೇಶ್ ಕೆ ಬಂಗೇರ, ಕಾರ್ಯಾಧ್ಯಕ್ಷರಾದ ಗಣೇಶ್ ಪೂಜಾರಿ ಬಜಪೆ, ಸಂಘಟನಾಕಾರ್ಯದರ್ಶಿ ಶಿವಾನಂದ್ ಕಟೀಲು, ಸದಸ್ಯರಾದ ಮಹೇಂದ್ರ ಪೂಜಾರಿ ಶಾಂತಿಗುಡ್ಡೆ ಉಪಸ್ಥಿತರಿದ್ದರು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »