TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ


ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು

ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬದಯಜಮಾನರಾದ ಜಗದೀಶ ಆಚಾರ್ಯ ಅವರು ಸುಮಾರು ಒಂದು ತಿಂಗಳ ಮುಂಚೆ ಮರದ ಕೆಲಸ ಮಾಡುತ್ತಿರುವಾಗ ಆಯ ತಪ್ಪಿಕೆಳಗೆ ಬಿದ್ದು ಕಾಲಿಗೆ ಗಾಯ ಆಗಿದ್ದು, ಕಾಲಿಗೆ ರಾಡ್ ಅಳವಡಿಸಲಾಗಿದೆ. ಇಡೀ ಕುಟುಂಬವು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆಹಾಗೂ ಸ್ಟೀಲ್ ರಾಡ್ ತೆಗೆದು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಮತ್ತು ರಾಡ್ ಇದ್ದ ಜಾಗದಲ್ಲಿ ಇನ್ಪೆಕ್ಷನ್ ಆಗಿರುತ್ತದೆ ಮತ್ತಷ್ಟು ದಿನ ಕಳೆದರೆಜಾಸ್ತಿ ಆಗುವ ಸಂಭವವಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿಯನ್ನುನೀಡಿರುತ್ತಾರೆ. ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇವರಿಗೆ ದಿನಾಂಕ25/07/2021 ರಂದು ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದಿಂದ ಧನಸಹಾಯ ನೀಡಲಾಯಿತು. ಲಾಕ್ ಡೌನ್ಸಮಯದಲ್ಲಿ ಇವರಿಗೆ ದಿನನಿತ್ಯದ ಆಹಾರ ಸಾಮಗ್ರಿ ಕಿಟ್ಟನ್ನು ಇವರಿಗೆ ಎರಡು ತಿಂಗಳ ಹಿಂದೆ ಘಟಕದಿಂದ ನೀಡಲಾಗಿತ್ತು. ತುಂಬಾಕಷ್ಟದಲ್ಲಿರುವ ಇವರ ಕುಟುಂಬ ದಾನಿಗಳ ನಿರೀಕ್ಷೆಯಲ್ಲಿದೆ.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕೆಂಜಾರು ಕಾನ, ಪ್ರಸಾದ್ ಆಚಾರ್ಯಪಡುಪೆರಾರ, ಉಪಾಧ್ಯಕ್ಷರಾದ ಚಂದ್ರ ಪೂಜಾರಿ, ದಿನೇಶ್ ಕೆ ಬಂಗೇರ, ಕಾರ್ಯಾಧ್ಯಕ್ಷರಾದ ಗಣೇಶ್ ಪೂಜಾರಿ ಬಜಪೆ, ಸಂಘಟನಾಕಾರ್ಯದರ್ಶಿ ಶಿವಾನಂದ್ ಕಟೀಲು, ಸದಸ್ಯರಾದ ಮಹೇಂದ್ರ ಪೂಜಾರಿ ಶಾಂತಿಗುಡ್ಡೆ ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »