TOP STORIES:

FOLLOW US

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ


ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು

ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬದಯಜಮಾನರಾದ ಜಗದೀಶ ಆಚಾರ್ಯ ಅವರು ಸುಮಾರು ಒಂದು ತಿಂಗಳ ಮುಂಚೆ ಮರದ ಕೆಲಸ ಮಾಡುತ್ತಿರುವಾಗ ಆಯ ತಪ್ಪಿಕೆಳಗೆ ಬಿದ್ದು ಕಾಲಿಗೆ ಗಾಯ ಆಗಿದ್ದು, ಕಾಲಿಗೆ ರಾಡ್ ಅಳವಡಿಸಲಾಗಿದೆ. ಇಡೀ ಕುಟುಂಬವು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆಹಾಗೂ ಸ್ಟೀಲ್ ರಾಡ್ ತೆಗೆದು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಮತ್ತು ರಾಡ್ ಇದ್ದ ಜಾಗದಲ್ಲಿ ಇನ್ಪೆಕ್ಷನ್ ಆಗಿರುತ್ತದೆ ಮತ್ತಷ್ಟು ದಿನ ಕಳೆದರೆಜಾಸ್ತಿ ಆಗುವ ಸಂಭವವಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿಯನ್ನುನೀಡಿರುತ್ತಾರೆ. ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇವರಿಗೆ ದಿನಾಂಕ25/07/2021 ರಂದು ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದಿಂದ ಧನಸಹಾಯ ನೀಡಲಾಯಿತು. ಲಾಕ್ ಡೌನ್ಸಮಯದಲ್ಲಿ ಇವರಿಗೆ ದಿನನಿತ್ಯದ ಆಹಾರ ಸಾಮಗ್ರಿ ಕಿಟ್ಟನ್ನು ಇವರಿಗೆ ಎರಡು ತಿಂಗಳ ಹಿಂದೆ ಘಟಕದಿಂದ ನೀಡಲಾಗಿತ್ತು. ತುಂಬಾಕಷ್ಟದಲ್ಲಿರುವ ಇವರ ಕುಟುಂಬ ದಾನಿಗಳ ನಿರೀಕ್ಷೆಯಲ್ಲಿದೆ.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕೆಂಜಾರು ಕಾನ, ಪ್ರಸಾದ್ ಆಚಾರ್ಯಪಡುಪೆರಾರ, ಉಪಾಧ್ಯಕ್ಷರಾದ ಚಂದ್ರ ಪೂಜಾರಿ, ದಿನೇಶ್ ಕೆ ಬಂಗೇರ, ಕಾರ್ಯಾಧ್ಯಕ್ಷರಾದ ಗಣೇಶ್ ಪೂಜಾರಿ ಬಜಪೆ, ಸಂಘಟನಾಕಾರ್ಯದರ್ಶಿ ಶಿವಾನಂದ್ ಕಟೀಲು, ಸದಸ್ಯರಾದ ಮಹೇಂದ್ರ ಪೂಜಾರಿ ಶಾಂತಿಗುಡ್ಡೆ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »