TOP STORIES:

FOLLOW US

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ


ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು

ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬದಯಜಮಾನರಾದ ಜಗದೀಶ ಆಚಾರ್ಯ ಅವರು ಸುಮಾರು ಒಂದು ತಿಂಗಳ ಮುಂಚೆ ಮರದ ಕೆಲಸ ಮಾಡುತ್ತಿರುವಾಗ ಆಯ ತಪ್ಪಿಕೆಳಗೆ ಬಿದ್ದು ಕಾಲಿಗೆ ಗಾಯ ಆಗಿದ್ದು, ಕಾಲಿಗೆ ರಾಡ್ ಅಳವಡಿಸಲಾಗಿದೆ. ಇಡೀ ಕುಟುಂಬವು ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆಹಾಗೂ ಸ್ಟೀಲ್ ರಾಡ್ ತೆಗೆದು ಶಸ್ತ್ರ ಚಿಕಿತ್ಸೆ ಅಗತ್ಯವಿದ್ದು ಮತ್ತು ರಾಡ್ ಇದ್ದ ಜಾಗದಲ್ಲಿ ಇನ್ಪೆಕ್ಷನ್ ಆಗಿರುತ್ತದೆ ಮತ್ತಷ್ಟು ದಿನ ಕಳೆದರೆಜಾಸ್ತಿ ಆಗುವ ಸಂಭವವಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿಯನ್ನುನೀಡಿರುತ್ತಾರೆ. ಇವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಇವರಿಗೆ ದಿನಾಂಕ25/07/2021 ರಂದು ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದಿಂದ ಧನಸಹಾಯ ನೀಡಲಾಯಿತು. ಲಾಕ್ ಡೌನ್ಸಮಯದಲ್ಲಿ ಇವರಿಗೆ ದಿನನಿತ್ಯದ ಆಹಾರ ಸಾಮಗ್ರಿ ಕಿಟ್ಟನ್ನು ಇವರಿಗೆ ಎರಡು ತಿಂಗಳ ಹಿಂದೆ ಘಟಕದಿಂದ ನೀಡಲಾಗಿತ್ತು. ತುಂಬಾಕಷ್ಟದಲ್ಲಿರುವ ಇವರ ಕುಟುಂಬ ದಾನಿಗಳ ನಿರೀಕ್ಷೆಯಲ್ಲಿದೆ.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಕೆಂಜಾರು ಕಾನ, ಪ್ರಸಾದ್ ಆಚಾರ್ಯಪಡುಪೆರಾರ, ಉಪಾಧ್ಯಕ್ಷರಾದ ಚಂದ್ರ ಪೂಜಾರಿ, ದಿನೇಶ್ ಕೆ ಬಂಗೇರ, ಕಾರ್ಯಾಧ್ಯಕ್ಷರಾದ ಗಣೇಶ್ ಪೂಜಾರಿ ಬಜಪೆ, ಸಂಘಟನಾಕಾರ್ಯದರ್ಶಿ ಶಿವಾನಂದ್ ಕಟೀಲು, ಸದಸ್ಯರಾದ ಮಹೇಂದ್ರ ಪೂಜಾರಿ ಶಾಂತಿಗುಡ್ಡೆ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »