TOP STORIES:

FOLLOW US

ಬಿರುವೆರ್ ಕುಡ್ಲ ಬೆದ್ರ ಘಟಕದ ಮೂಲಕ ಸಾಗುವಳಿ ಮಾಡಿದ ಗದ್ದೆಗೆ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಭೇಟಿ


ಬಿರುವೆರ್ ಕುಡ್ಲ ಸಂಘಟನೆಯ ಬೆದ್ರ ಘಟಕದ ಮೂಲಕ ಅಸಹಾಯಕರ ಹಸಿವನ್ನು ನೀಗಿಸುವ ಸಲುವಾಗಿ ಮರೋಡಿಯ ಹೊಸಮನೆ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಗದ್ದೆಯನ್ನು ಸಾಗುವಳಿ ಮಾಡಿದ್ದು ಈ ಗದ್ದೆಯ ವೀಕ್ಷಣೆಗಾಗಿ ಬಿಜೆಪಿಯ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಇವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಇವರು, ನಮ್ಮ ದೇಶವು ಕೃಷಿ ಪ್ರಧಾನ ದೇಶವಾಗಿದ್ದು, ಇಲ್ಲಿ ರೈತನೆ ದೇಶದ ಬೆನ್ನೆಲುಬು. ಕೊರೊನದ ಮಹಾಮಾರಿಯ ನಡುವೆಯೂ ಬೆದ್ರ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಕಠಿಣ ಪರಿಶ್ರಮದಿಂದ ಸುಮಾರು 4 ಎಕ್ರೆ ಹಡಿಲು ಇದ್ದ ಗದ್ದೆಯನ್ನು ಗೇಣಿಗೆ ಪಡೆದು ಯುವಕರಲ್ಲೂ ಕೃಷಿಯ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದ್ದು ನಿಜಕ್ಕೂ ಸ್ಲಾಘನೀಯ.ಈ ಕಾರ್ಯದ ಉದ್ದೇಶ ಅಸಹಾಯಕ ಕುಟುಂಬಗಳ ಹಸಿವನ್ನು ನೀಗಿಸುವ ಸಲುವಾಗಿ ಅಕ್ಕಿ ಯನ್ನು ದಾನ ರೂಪದಲ್ಲಿ ನೀಡುವುದರ ಜೊತೆಗೆ ಬೈ ಹುಲ್ಲನ್ನು ಗೋಶಾಲೆಗಳಿಗೆ ನೀಡುವುದಾಗಿರುತ್ತದೆ, ಇಂತಹ ಉದ್ದೇಶವನ್ನಿಟ್ಟುಕೊಂಡು ಮಾಡಿದಂತ ಕಾರ್ಯಕ್ಕೆ ಯಶಸ್ಸು ಸಿಗಲಿ ಮತ್ತು ಜಿಲ್ಲೆಯ ಅನೇಕ ಯುವ ಸಂಘಟನೆಗಳು ಇಂತಹ ಕೃಷಿ ಕಾರ್ಯಗಳ ಕಡೆಗೆ ವಿಶೇಷವಾಗಿ ಗಮನ ಹರಿಸಿ ಕಾರ್ಯನಿರ್ವಹಿಸುವಂತಾಗಲಿ, ಹಾಗೂ ಬೆದ್ರ ಘಟಕದ ಈ ಕಾರ್ಯಕ್ಕೆ ಭೂಮಿತಾಯಿಯ ಅನುಗ್ರಹದಿಂದ ನಿರೀಕ್ಷೆಗಿಂತಲೂ ಹೆಚ್ಚಿನ ಫಲವನ್ನು ನೀಡಲಿ ಎಂದು ಹರಸಿದರು.

ಈ ಸಂಧರ್ಭದಲ್ಲಿ ಗದ್ದೆಯ ಯಜಮಾನರಾದ ಚಂದಪ್ಪ ಪೂಜಾರಿ, ಬಿರುವೆರ್ ಕುಡ್ಲ ಬೆದ್ರ ಘಟಕದ ಅಧ್ಯಕ್ಷ ರಾಜ್ ಪವಿ ಬಿಲ್ಲವ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಜೊತೆಗಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »