TOP STORIES:

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು.

ಪ್ರಸನ್ನ ಕುಮಾರ್ ಇವರು ವೃತ್ತಿಯಲ್ಲಿ‌ ಟೈಲರ್ ಆಗಿದ್ದು,ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ ಆಗಿ‌ ಎಡ ಕಾಲು ಹಾಗೂಕೈ ಬಲಹೀನತೆಯಾಗಿ ಪಾಶ್ವವಾಯು ಪೀಡಿತರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪ್ರಸನ್ನ ಕುಮಾರ್ ಇವರು ಮನೆಯ ಆಧಾರ ಸ್ತಂಭವಾಗಿದ್ದು ,ಮನೆಯ 5  ಜನ ಸಹೋದರಿಯರ ಜವಾಬ್ದಾರಿ ಇವರ ಮೇಲಿತ್ತು.

ಪ್ರಸನ್ನ ಕುಮಾರ್ ಇವರ ಮನೆಯ ಕಷ್ಟವನ್ನು‌ ಅರಿತ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಹಾಗೂ ದಾನಿಗಳಸಹಕಾರದಿಂದ ಬ್ರಹ್ಮಶ್ರೀ ಸೇವಾ ನಿಧಿ ಯಿಂದ ಧನ ಸಹಾಯ

ಚೆಕ್‌ ಅನ್ನು

ಸತೀಶ್ ಪೂಜಾರಿ ಬಡೆಕಿನ ವಿತರಿಸಿದರು.

ಸಂಧರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್,ಕೋಶಾಧಿಕಾರಿ ಹರ್ಷ ಕೋಟ್ಯಾನ್ಮದ್ದಡ್ಕ, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು.

ಪ್ರಸನ್ನ ಕುಮಾರ್ ಇವರು ವೃತ್ತಿಯಲ್ಲಿ‌ ಟೈಲರ್ ಆಗಿದ್ದು,ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ ಆಗಿ‌ ಎಡ ಕಾಲು ಹಾಗೂಕೈ ಬಲಹೀನತೆಯಾಗಿ ಪಾಶ್ವವಾಯು ಪೀಡಿತರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪ್ರಸನ್ನ ಕುಮಾರ್ ಇವರು ಮನೆಯ ಆಧಾರ ಸ್ತಂಭವಾಗಿದ್ದು ,ಮನೆಯ 5  ಜನ ಸಹೋದರಿಯರ ಜವಾಬ್ದಾರಿ ಇವರ ಮೇಲಿತ್ತು.

ಪ್ರಸನ್ನ ಕುಮಾರ್ ಇವರ ಮನೆಯ ಕಷ್ಟವನ್ನು‌ ಅರಿತ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಹಾಗೂ ದಾನಿಗಳಸಹಕಾರದಿಂದ ಬ್ರಹ್ಮಶ್ರೀ ಸೇವಾ ನಿಧಿ ಯಿಂದ ಧನ ಸಹಾಯ

ಚೆಕ್‌ ಅನ್ನು

ಸತೀಶ್ ಪೂಜಾರಿ ಬಡೆಕಿನ ವಿತರಿಸಿದರು.

ಸಂಧರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್,ಕೋಶಾಧಿಕಾರಿ ಹರ್ಷ ಕೋಟ್ಯಾನ್ಮದ್ದಡ್ಕ, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್,ಪುಂಜಾಲಕಟ್ಟೆ ವಲಯ ಸಂಚಾಲಕರಾದ ಮಧುಕರ್,ಸಚಿನ್ವರ್ಧನ್ ಸಬರಬೈಲು.ಮನು ಕೆದಲಿಕೆ,

ಶ್ರೀ ಕೊಯ್ಯುರು,ವಿಶ್ವನಾಥ್ ಪೂಜಾರಿ ಬಡಂಗೊಟ್ಟು ,

ದಿನೇಶ್ ಕೋಟ್ಯಾನ್, ಪಾಂಚೆಶ್ ರಾವ್.ಉಪಸ್ಥಿತರಿದ್ದರು.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »