TOP STORIES:

FOLLOW US

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು.

ಪ್ರಸನ್ನ ಕುಮಾರ್ ಇವರು ವೃತ್ತಿಯಲ್ಲಿ‌ ಟೈಲರ್ ಆಗಿದ್ದು,ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ ಆಗಿ‌ ಎಡ ಕಾಲು ಹಾಗೂಕೈ ಬಲಹೀನತೆಯಾಗಿ ಪಾಶ್ವವಾಯು ಪೀಡಿತರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪ್ರಸನ್ನ ಕುಮಾರ್ ಇವರು ಮನೆಯ ಆಧಾರ ಸ್ತಂಭವಾಗಿದ್ದು ,ಮನೆಯ 5  ಜನ ಸಹೋದರಿಯರ ಜವಾಬ್ದಾರಿ ಇವರ ಮೇಲಿತ್ತು.

ಪ್ರಸನ್ನ ಕುಮಾರ್ ಇವರ ಮನೆಯ ಕಷ್ಟವನ್ನು‌ ಅರಿತ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಹಾಗೂ ದಾನಿಗಳಸಹಕಾರದಿಂದ ಬ್ರಹ್ಮಶ್ರೀ ಸೇವಾ ನಿಧಿ ಯಿಂದ ಧನ ಸಹಾಯ

ಚೆಕ್‌ ಅನ್ನು

ಸತೀಶ್ ಪೂಜಾರಿ ಬಡೆಕಿನ ವಿತರಿಸಿದರು.

ಸಂಧರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್,ಕೋಶಾಧಿಕಾರಿ ಹರ್ಷ ಕೋಟ್ಯಾನ್ಮದ್ದಡ್ಕ, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು.

ಪ್ರಸನ್ನ ಕುಮಾರ್ ಇವರು ವೃತ್ತಿಯಲ್ಲಿ‌ ಟೈಲರ್ ಆಗಿದ್ದು,ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ ಆಗಿ‌ ಎಡ ಕಾಲು ಹಾಗೂಕೈ ಬಲಹೀನತೆಯಾಗಿ ಪಾಶ್ವವಾಯು ಪೀಡಿತರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪ್ರಸನ್ನ ಕುಮಾರ್ ಇವರು ಮನೆಯ ಆಧಾರ ಸ್ತಂಭವಾಗಿದ್ದು ,ಮನೆಯ 5  ಜನ ಸಹೋದರಿಯರ ಜವಾಬ್ದಾರಿ ಇವರ ಮೇಲಿತ್ತು.

ಪ್ರಸನ್ನ ಕುಮಾರ್ ಇವರ ಮನೆಯ ಕಷ್ಟವನ್ನು‌ ಅರಿತ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಹಾಗೂ ದಾನಿಗಳಸಹಕಾರದಿಂದ ಬ್ರಹ್ಮಶ್ರೀ ಸೇವಾ ನಿಧಿ ಯಿಂದ ಧನ ಸಹಾಯ

ಚೆಕ್‌ ಅನ್ನು

ಸತೀಶ್ ಪೂಜಾರಿ ಬಡೆಕಿನ ವಿತರಿಸಿದರು.

ಸಂಧರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್,ಕೋಶಾಧಿಕಾರಿ ಹರ್ಷ ಕೋಟ್ಯಾನ್ಮದ್ದಡ್ಕ, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್,ಪುಂಜಾಲಕಟ್ಟೆ ವಲಯ ಸಂಚಾಲಕರಾದ ಮಧುಕರ್,ಸಚಿನ್ವರ್ಧನ್ ಸಬರಬೈಲು.ಮನು ಕೆದಲಿಕೆ,

ಶ್ರೀ ಕೊಯ್ಯುರು,ವಿಶ್ವನಾಥ್ ಪೂಜಾರಿ ಬಡಂಗೊಟ್ಟು ,

ದಿನೇಶ್ ಕೋಟ್ಯಾನ್, ಪಾಂಚೆಶ್ ರಾವ್.ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »