TOP STORIES:

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ ಬ್ರಹ್ಮಶ್ರೀ ಸೇವಾ ಯೋಜನೆ


ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ

ಬ್ರಹ್ಮಶ್ರೀಸೇವಾಯೋಜನೆ

ಲಾಕ್ಡೌನ್ ಸಮಯದಲ್ಲಿ ಘಟಕದ ವಿಶೇಷ ಸೇವಾ ಯೋಜನೆ

ಉದಯ ಪೂಜಾರಿ ಬಳ್ಳಾಲ್ಭಾಗ್ ಸ್ಥಾಪಕಾಧ್ಯಾಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಬಿರುವೆರ್ ಕುಡ್ಲ (ರಿ.) ಮಂಗಳೂರುಇದರ ಅಂಗಸಂಸ್ಥೆಯಾದ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ  ಬ್ರಹ್ಮಶ್ರೀ ಸೇವಾ ಯೋಜನೆಯನ್ನು ಪ್ರತಿಭಾನ್ವಿತೆಕುಮಾರಿ ಚೈತ್ರ ಗಾಣಿಗ ಕಲ್ಲಡ್ಕ ಇವರಿಗೆ ನೀಡಲಾಯಿತು.

ಚೈತ್ರ ಗಾಣಿಗ ಇವರ ತಂದೆಯ ಸುಮಾರು 7ವರುಷಗಳ ಹಿಂದೆ ಅಕಾಲಿಕ ಮರಣ ನಂತರ‌  ಎರಡು ಹೆಣ್ಣು ಮಕ್ಕಳಿರುವ  ಕುಟುಂಬವುಕಷ್ಟದಿಂದ ಕೂಡಿತ್ತು. ಮನೆಯ ಆಧಾರಸ್ಥಂಬವಾದ ಚೈತ್ರ ಗಾಣಿಗ ಕಲ್ಲಡ್ಕ ಇವರು ತನ್ನ ಮಧುರ  ಕಂಠದಿಂದ ಹಾಡಿನ ಮೂಲಕಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಜೀವನ‌ಸಾಗಿಸುತ್ತಿದ್ದರು.  ಇತ್ತೀಚಿಗೆ ಕೋರೊನಾ ಲಾಕ್ಡೌನ್ ಹಿನ್ನೆಲೆ‌ಯಲ್ಲಿ ಇವರ ಕುಟುಂಬನಿರ್ವಹಣೆಯ ಕಷ್ಟವನ್ನು ಅರಿತ

ಗಾಯಕರಾದ  ಪ್ರಸಾದ್ ಸಾಲ್ಯಾನ್  ಕಟ್ಟತ್ತಿಲ ಇವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ್ಕೆ ತಿಳಿಸಿರುತ್ತಾರೆ.ತಕ್ಷಣ ಕಾರ್ಯಪ್ರವೃತರಾದಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಒಟ್ಟು ಸಹಕಾರದಿಂದ ಹೊಲಿಗೆ ಯಂತ್ರ ವನ್ನು ನೀಡಲಾಯಿತು ಈ‌ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರ್ಷಕೋಟ್ಯಾನ್‌ಮದ್ದಡ್ಕ,ಸಂಚಾಲಕರಾದ ವಿನಯ್ ಗುರಿಪಲ್ಲ,ಉಜಿರೆ ವಲಯ ಸಂಚಾಲರಾದ ಸುಧೀರ್ ಪೆರ್ಲ,ಯೂಪ್ಲಸ್ ವಾಹಿನಿಯದಿನೇಶ್ ಕೋಟ್ಯಾನ್ ಹಾಗೂ ಗಾಯಕರಾದ ಪ್ರಸಾದ್ ಸಾಲ್ಯಾನ್‌ ಕಟ್ಟತ್ತಿಲ  ಉಪಸ್ಥಿತರಿದ್ದರು.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »