TOP STORIES:

FOLLOW US

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯಿಂದ ಚಿಕಿತ್ಸೆಗೆ ನೆರವು


ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ‌ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯನ್ನು ಮಡಂತ್ಯಾರು ನಿವಾಸಿಯಾದ ರವಿಶಂಕರ್ ಪೂಜಾರಿ ಪೂರ್ಣಿಮಾ ದಂಪತಿಗಳ ಮನೆಗೆ ನೀಡಲಾಯಿತು.

ರವಿಶಂಕರ್ ಪೂಜಾರಿ ಪೂರ್ಣಿಮಾ ದಂಪತಿಗಳ ಮೂರುವರೆ ವರ್ಷದ ಮುಗ್ಧ ಮಗಳಾದ ಆರಾಧ್ಯಳು ಮಾತನಾಲಾಗದ ಹಾಗೂ ಕಿವಿ ಕೇಳಿಸದ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನ ಮಾನಸ ಇಎನ್ ಟಿ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಸಂದರ್ಭದಲ್ಲಿ ವೈದ್ಯರು ತಕ್ಷಣವೇ ಚಿಕಿತ್ಸೆ ನೀಡಿದರೆ ಆರಾಧ್ಯಳು ಎಲ್ಲರಂತೆ ಮಾತನಾಡಲು ಹಾಗೂ ಶ್ರವಣ ದೋಷದಿಂದ ಹೊರಬರುವ ಎಲ್ಲ ಸೂಚನೆಗಳಿವೆ ಎಂದು ಹಾಗೂ ಈ ಚಿಕಿತ್ಸೆಗೆ ಸರಿ ಸುಮಾರು 14 ಲಕ್ಷದ ಅಗತ್ಯವಿದೆ ಎಂದು ತಿಳಿಸುತ್ತಾರೆ.

ರವಿ ಪೂಜಾರಿ ಮಂಗಳೂರಿನ ಹೋಟೆಲ್ ಒಂದರಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದು ಈಗಾಗಲೇ ಕೆಲವೊಂದು ತೆರಪಿ ಚಿಕಿತ್ಸೆ ಯನ್ನು ನೀಡುತ್ತಿದ್ದು ದೊಡ್ಡ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟದ ಕೆಲಸ.
ರವಿ ಪೂಜಾರಿಯವರ ಸಮಸ್ಯೆಯನ್ನು ಮನಗಂಡ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರ ಒಮ್ಮತದಿಂದ ಮಹಾನ್ ಧಾನಿಗಳ ಸಹಕಾರದಿಂದ ರವಿ ಪೂಜಾರಿಯವರಿಗೆ ತನ್ನ 25 ನೇ ತುರ್ತು ಸೇವಾ ಯೋಜನೆ ಯಾಗಿ‌ 40000/-ರೂ.ಗಳ ಚೆಕ್ ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಪಧಾನ ಕಾರ್ಯದರ್ಶಿ ಅರುಣ್ ಕುಮಾರ್, ಕೋಶಾಧಿಕಾರಿ ಹರ್ಷ ಕೋಟ್ಯಾನ್, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್, ಮಧುಕರ್ ಪುಂಜಾಲಕಟ್ಟೆ,ಸುಧೀರ್ ಪೆರ್ಲ,ಅಶೋಕ್ ಸ್ನೇಕ್,ವಿಜಿತ್ ಪೂಜಾರಿ ಮುಂಡಾಜೆ,ವಿಶ್ವನಾಥ್ ಬುಡೆಂಗೊಟ್ಟು,ಸುಜೀತ್ ಮಾಲಾಡಿ,ಪ್ರಶಾಂತ್ ದಾನ,ಪುಷ್ಪರಾಜ್ ಪುರಿಯ,ಹರಿಪ್ರಸಾದ್ ಪುರಿಯ,ರಾಜ್ ಕೋಟ್ಯಾನ್ ಮದ್ದಡ್ಕ,ಲಕ್ಷಣ್ ಮೆಸ್ಕಾಂ ಮಡಂತ್ಯಾರ್ ,ಸುನೀಲ್ ಉಪಸ್ಥಿತಿತರಿದ್ದರು.

ಇನ್ನು ಹೆಚ್ಚಿನ ಧನಸಹಾಯದ ಅಗತ್ಯ ವಿದ್ದು ನೀಡುವವರು ನೇರವಾಗಿ ಪೂರ್ಣಿಮಾ ಅವರ ಖಾತೆಗೆ ನೀಡಬಹುದು.

ಪೂರ್ಣಿಮಾ
ಖಾತೆ ಸಂಖ್ಯೆ. 520291028831611
ಕಾರ್ಪೊರೇಷನ್ ಬ್ಯಾಂಕ್ ಮಡಂತ್ಯಾರ್ ಬ್ರಾಂಚ್
IFSC COD-CORP0000145
INR-014500101017343
Google Play-9742621757


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »