TOP STORIES:

” ಬಿರುವೆರ್ ಕುಡ್ಲ ” ಸಂಘಟನೆ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ: ಶಾಸಕ ವೇದವ್ಯಾಸ್ ಕಾಮತ್


ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು. ಜಿಲ್ಲೆಯ ಜನತೆಗೆ ಬಿರವೆರ್ ಕುಡ್ಲ ಸಂಘಟನೆಯ ಸೇವೆ ಬಹು ದೊಡ್ಡ ಕೊಡುಗೆ. ಈ ಸಂಘಟನೆಯ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ ಈ ಸಂಘ ಕಳೆದ ಹಲವು ವರ್ಷದ ಅವಧಿಯಲ್ಲಿ ಒಂದುವರೆ ಕೋಟಿಗೂ ಅಧಿಕ ಮೊತ್ತದ ಸಹಾಯ ಅಸ್ತ ನೀಡುತ್ತಿದ್ದು ಶ್ಲಾಘನೀಯ ಕಾರ್ಯ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಘಟನೆಯಿಂದಾಗಲಿ ಎಂದವರು ಹೇಳಿದರು.

ಕಳೆದ 6 ವರ್ಷಗಳಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷಕ್ಕೂ ಮಿಕ್ಕಿ ಧನ ಸಹಾಯ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಹಸ್ತಾಂತರಗೊಂಡಿದೆ. ನಾಗುರಿ ಮಜಾಲ್ ನಿವಾಸಿ ಲೋಕೇಶ್ ಅವರಿಗೆ ಸೊಂಟದ ಮೂಳೆ ಮುರಿತ ಹಾಗೂ ಒಂದು ಕಾಲು ಕಳೆದುಕೊಂಡವರಿಗೆ 50 ಸಾವಿರ ಸಹಾಯ ಹಸ್ತ.

ಬಜಾಲ್ ನಿವಾಸಿ ಪುರಂದರ ಅವರು ಕಿಡ್ನಿ ಮೂತ್ರ ಪಿಂಡ ವೈಫಲ್ಯ ಎರಡೂ ಕಾಲು ಕಳೆದುಕೊಂಡಿರುತ್ತಾರೆ ಇವರಿಗೆ 50 ಸಾವಿರದ ಸಹಾಯ ಹಸ್ತ.

ಪಿಲಿಕುಳ ಎದುರು ಪದವು ನಿವಾಸಿ ಬದ್ರುದ್ದೀನ್ ಮೂತ್ರ ಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ 50 ಸಾವಿರ ಧನ ಸಹಾಯ.

ಈ ಸಂದರ್ಭದಲ್ಲಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ .ವೈ ಭರತ್ ಶೆಟ್ಟಿ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್,ಮೂಡ ಅಧ್ಯಕ್ಷ ರವಿ ಶಂಕರ್ ಮಿಜಾರ್,ರವೀಂದ್ರ ನಿಕಮ್,ಲತೀಶ್ ಬಲ್ಲಾಳ್ ಭಾಗ್,ಬಾಬಾ ಅಲಂಕಾರ್,ಸೂರಜ್ ಕಲ್ಯ,ಲಿಖಿತ್ ಕೋಟ್ಯಾನ್,ಲೋಹಿತ್ ಗಟ್ಟಿ,ರೆನಿತ್ ರಾಜ್ ಅಶೋಕ್ ನಗರ,ಮನೋಜ್ ಶೆಟ್ಟಿ,ರಾಕೇಶ್ ಸಾಲಿಯಾನ್,ಅಮಿತ್ ರಾಜ್,ರಾಮ್ ಎಕ್ಕೂರು,ವಾಝಿ ಪದವಿನಂಗಡಿ,ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್,ಕಿಶೋರ್ ಬಾಬು ಕೋಡಿಕಲ್,ಪ್ರಾಣೇಶ್ ಬಂಗೇರ,ಕಿರಣ್ ಉರ್ವ,ಯಶ್ವಿನ್ ಪೂಜಾರಿ,ರಕ್ಷಿತ್ ಮೂಲ್ಕಿ, ಮುಂತಾದ ಪ್ರಾಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »