TOP STORIES:

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..


ಬಿಲ್ಲವ ಸಮಾಜ ಬಂಧುಗಳೇ,

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ ತುಳುನಾಡಷ್ಟೇ ಅಲ್ಲದೇ ಜಗತ್ತಿನ ಉದ್ದಗಲಕ್ಕೂ ಹಬ್ಬಿ ನಿಂತಿರುವಂಥದ್ದು. ಆದರೆ ಕೆಲ ಸಾಧಕರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳದ ಕಾರಣ ಅಂಥವರನ್ನು ಗುರುತಿಸುವ ಜವಾಬ್ದಾರಿ ನಮ್ಮದು. ಸಾಧಕರ ಜೊತೆಗೆ ಸಂಕಷ್ಟದಲ್ಲಿರೋ ಸಮಾಜದ ಬಂಧುಗಳ ಬದುಕಿನ ಮೇಲೂ ಬೆಳಕು ಚೆಲ್ಲಬೇಕಾದ ಮತ್ತೊಂದು ಕಾರ್ಯವೂ ಅಗಬೇಕಿದೆ. ಕಷ್ಟದಲ್ಲಿರೋ ಬಿಲ್ಲವ ಬಂಧುಗಳಿಗೆ ನೆರವಿನ ಹಸ್ತ ಚಾಚುವ ಸಮಾಜಮುಖಿ ಉದ್ದೇಶವೂ ಇದೆ. ಅಂಥವರನ್ನು ಗುರುತಿಸಿ ಸಮಾಜದ ಮುಂದಿಟ್ಟರೆ ಅವರ ಬದುಕು ಹೊಸ ಬೆಳಕು ಕಾಣಬಹುದು ಅನ್ನೋ ನಂಬಿಕೆ ನಮ್ಮದು. ಹೀಗೆ ಬಿಲ್ಲವ ಸಮಾಜದ ಸಮಗ್ರ ವಸ್ತು-ವಿಚಾರಗಳ ಅನಾವರಣಕ್ಕೆ ನಾವು ಹೊಸ ವೇದಿಕೆಯೊಂದನ್ನು ಕಲ್ಪಿಸುತ್ತಿದ್ದೇವೆ. ..’ ಸದ್ಯದ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ನಮ್ಮವರನ್ನು ತಲುಪಲು ಮತ್ತು ನಮ್ಮವರ ಸಾಧನೆಯ ಜೊತೆಗೆ ಸಮಗ್ರ ಮಾಹಿತಿಗಳನ್ನು ಅನಾವರಣಗೊಳಿಸಲು ಬಿಲ್ಲವಾಸ್ ವಾರಿಯರ್ಸ್ ತಂಡ ನಿಮ್ಮೆದುರು ಬರುತ್ತಿದೆ. ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಮೂಲಕ ನಮ್ಮ ಸಮಾಜ ಬಂಧುಗಳನ್ನು ತಲುಪುವ ಉದ್ದೇಶ ನಮ್ಮದು. ನಮ್ಮವರ ಸಾಧನೆ, ಅಭಿವೃದ್ಧಿ, ಸಂಕಷ್ಟ, ನೆರವು, ಗೆಲುವು, ಜವಾಬ್ದಾರಿ, ಪ್ರತಿಭೆ…ಹೀಗೆ ಎಲ್ಲವಕ್ಕೂ ಒಂದೇ ವೇದಿಕೆಯಾಗಲಿದೆ ‘ಬಿಲ್ಲವಾಸ್ ವಾರಿಯರ್ಸ್‌’ …ನಮ್ಮೊಳಗಿನ ಯಾವುದೇ ಕ್ಷೇತ್ರದ ವಾರಿಯರ್ಸ್‌ಗಳನ್ನೂ ಸಮಾಜದ ಮುಂದೆ ಪರಿಚಯಿಸುವ ಜೊತೆಗೆ ಅಧ್ಯಯನ, ಕಾರ್ಯ, ಕಲ್ಪನೆಗಳನ್ನು ಒಂದುಗೂಡಿಸಿ ಸಾಮಾಜಿಕ ತಾಣಗಳ ಮೂಲಕ ಸಮಾಜದ ಮುಂದಿಟ್ಟು ಫಲಿತಾಂಶ ಪಡೆಯುವ ಹಂಬಲ ನಮ್ಮದು..ಬಿಲ್ಲವ ಬಂಧುಗಳೇ ಕೈ ಜೋಡಿಸಿ, ನೀವೂ ಬರೆಯಿರಿ, ಮಾಹಿತಿ ಹಂಚಿಕೊಳ್ಳಿ…ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಮಾಡಿ,ಲೈಕ್ ಮಾಡಿ…

ಧನ್ಯವಾದಗಳು
ಟೀಂ ಬಿಲ್ಲವಾಸ್ ವಾರಿಯರ್ಸ್‌

ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಲಿಂಕ್

Follow us on Instagram

Username: billavaswarriors
https://www.instagram.com/billavaswarriors

Follow Facebook Page:
https://m.facebook.com/billavawarriors/

www.billavasworriors.com


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »