TOP STORIES:

FOLLOW US

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..


ಬಿಲ್ಲವ ಸಮಾಜ ಬಂಧುಗಳೇ,

ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ ತುಳುನಾಡಷ್ಟೇ ಅಲ್ಲದೇ ಜಗತ್ತಿನ ಉದ್ದಗಲಕ್ಕೂ ಹಬ್ಬಿ ನಿಂತಿರುವಂಥದ್ದು. ಆದರೆ ಕೆಲ ಸಾಧಕರು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳದ ಕಾರಣ ಅಂಥವರನ್ನು ಗುರುತಿಸುವ ಜವಾಬ್ದಾರಿ ನಮ್ಮದು. ಸಾಧಕರ ಜೊತೆಗೆ ಸಂಕಷ್ಟದಲ್ಲಿರೋ ಸಮಾಜದ ಬಂಧುಗಳ ಬದುಕಿನ ಮೇಲೂ ಬೆಳಕು ಚೆಲ್ಲಬೇಕಾದ ಮತ್ತೊಂದು ಕಾರ್ಯವೂ ಅಗಬೇಕಿದೆ. ಕಷ್ಟದಲ್ಲಿರೋ ಬಿಲ್ಲವ ಬಂಧುಗಳಿಗೆ ನೆರವಿನ ಹಸ್ತ ಚಾಚುವ ಸಮಾಜಮುಖಿ ಉದ್ದೇಶವೂ ಇದೆ. ಅಂಥವರನ್ನು ಗುರುತಿಸಿ ಸಮಾಜದ ಮುಂದಿಟ್ಟರೆ ಅವರ ಬದುಕು ಹೊಸ ಬೆಳಕು ಕಾಣಬಹುದು ಅನ್ನೋ ನಂಬಿಕೆ ನಮ್ಮದು. ಹೀಗೆ ಬಿಲ್ಲವ ಸಮಾಜದ ಸಮಗ್ರ ವಸ್ತು-ವಿಚಾರಗಳ ಅನಾವರಣಕ್ಕೆ ನಾವು ಹೊಸ ವೇದಿಕೆಯೊಂದನ್ನು ಕಲ್ಪಿಸುತ್ತಿದ್ದೇವೆ. ..’ ಸದ್ಯದ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ನಮ್ಮವರನ್ನು ತಲುಪಲು ಮತ್ತು ನಮ್ಮವರ ಸಾಧನೆಯ ಜೊತೆಗೆ ಸಮಗ್ರ ಮಾಹಿತಿಗಳನ್ನು ಅನಾವರಣಗೊಳಿಸಲು ಬಿಲ್ಲವಾಸ್ ವಾರಿಯರ್ಸ್ ತಂಡ ನಿಮ್ಮೆದುರು ಬರುತ್ತಿದೆ. ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಮೂಲಕ ನಮ್ಮ ಸಮಾಜ ಬಂಧುಗಳನ್ನು ತಲುಪುವ ಉದ್ದೇಶ ನಮ್ಮದು. ನಮ್ಮವರ ಸಾಧನೆ, ಅಭಿವೃದ್ಧಿ, ಸಂಕಷ್ಟ, ನೆರವು, ಗೆಲುವು, ಜವಾಬ್ದಾರಿ, ಪ್ರತಿಭೆ…ಹೀಗೆ ಎಲ್ಲವಕ್ಕೂ ಒಂದೇ ವೇದಿಕೆಯಾಗಲಿದೆ ‘ಬಿಲ್ಲವಾಸ್ ವಾರಿಯರ್ಸ್‌’ …ನಮ್ಮೊಳಗಿನ ಯಾವುದೇ ಕ್ಷೇತ್ರದ ವಾರಿಯರ್ಸ್‌ಗಳನ್ನೂ ಸಮಾಜದ ಮುಂದೆ ಪರಿಚಯಿಸುವ ಜೊತೆಗೆ ಅಧ್ಯಯನ, ಕಾರ್ಯ, ಕಲ್ಪನೆಗಳನ್ನು ಒಂದುಗೂಡಿಸಿ ಸಾಮಾಜಿಕ ತಾಣಗಳ ಮೂಲಕ ಸಮಾಜದ ಮುಂದಿಟ್ಟು ಫಲಿತಾಂಶ ಪಡೆಯುವ ಹಂಬಲ ನಮ್ಮದು..ಬಿಲ್ಲವ ಬಂಧುಗಳೇ ಕೈ ಜೋಡಿಸಿ, ನೀವೂ ಬರೆಯಿರಿ, ಮಾಹಿತಿ ಹಂಚಿಕೊಳ್ಳಿ…ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶೇರ್ ಮಾಡಿ,ಲೈಕ್ ಮಾಡಿ…

ಧನ್ಯವಾದಗಳು
ಟೀಂ ಬಿಲ್ಲವಾಸ್ ವಾರಿಯರ್ಸ್‌

ಫೇಸ್ ಬುಕ್, ಇನ್ಸ್ಟಾಗ್ರಾಂ, ವೆಬ್ ಸೈಟ್ ಲಿಂಕ್

Follow us on Instagram

Username: billavaswarriors
https://www.instagram.com/billavaswarriors

Follow Facebook Page:
https://m.facebook.com/billavawarriors/

www.billavasworriors.com


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »