TOP STORIES:

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ನಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಅನ್ನ ಸಂತರ್ಪಣೆ ಸೇವೆ..


ವಿಶ್ವ ಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಕ್ಷೇತ್ರಾಡಳಿತ ಸಮಿತಿಯ ನೇತೃತ್ವದಲ್ಲಿ ನಿರ್ಮಿಸಿರುವ ದೇಯಿ ಬೈದೆತಿಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಎರಡನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 3 ರಿಂದ ಮಾರ್ಚ್ 7 ವರಗೆಜರುಗಲಿದೆ.

ಇದಕ್ಕೆ ದೇಶ ವಿದೇಶಗಳಲ್ಲಿ ನೆಲೆಸಿರುವ ಸಮಾಜ ಭಾಂಧವರು ಮತ್ತು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಂದ ಉತ್ತಮ ಸ್ಪಂದನೆಯುವ್ಯಕ್ತವಾಗಿದೆ.

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ಕೂಟದ ಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಶ್ರೀ ಕ್ಷೇತ್ರದ ಜಾತ್ರಾಮಹೋತ್ಸವದ ಅನ್ನಸಂತರ್ಪಣೆಗೆ ಸುಮಾರು 25 ಸಾವಿರಕ್ಕೂ ಅಧಿಕ ಮೊತ್ತವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಸಂದರ್ಭದಲ್ಲಿ ಮಾತೆ ದೇಯಿ ಬೈದೆತಿ ಮಹಾ ಸಮಾಧಿ ಇದರ ಸುತ್ತು ಗ್ಯಾಲರಿಯಸಂಪೂರ್ಣ ವೆಚ್ಚದೊಂದಿಗೆ ನಿರ್ಮಿಸಲು ಕ್ಷೇತ್ರಕ್ಕೆ ಸಹಕರಿಸಿರುವ ಸೌದಿ ಅರೇಬಿಯದ ಬಿಲ್ಲವರ ಸೇವೆಯನ್ನು ಸ್ಮರಿಸುತ್ತ….!

ತಮ್ಮ ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರಿಗೆ ಕ್ಷೇತ್ರದ ಸರ್ವ ಶಕ್ತಿಗಳು, ಮಾತೆ ದೇಯಿ ಬೈದೆತಿ, ಕೋಟಿಚೆನ್ನಯರು ಅನುಗ್ರಹಿಸಲಿ ಎಂದು ಪ್ರಾರ್ಥಿಸುವ..

ದೇಯಿ ಬೈದ್ಯೆತಿಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ನೇಮೋತ್ಸವ ಸಮಿತಿ. ಗೆಜ್ಜೆಗಿರಿ ನಂದನ ಬಿತ್ತ್ಲ್, ಪುತ್ತೂರು.

23-2-2022


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »