TOP STORIES:

FOLLOW US

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ


ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು.


ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್ಯರಾದಭಾಸ್ಕರ್ ಕೊಟ್ಯಾನ್, ಲೀಲಾದರ್ ಗುಜರನ್, ಸತೀಶ್ ಕುಮಾರ್ ಬಜಾಲ್, ಭಾಸ್ಕರ್ ಪೂಜಾರಿ, ಪ್ರಕಾಶ್ ಅಮೀನ್, ಸುಂದರ್ದಾಸ್ ಪೂಜಾರಿ, ಸತೀಶ್ ಅಮೀನ್ ,ಚಂದ್ರಶೇಕರ್ ಪೂಜಾರಿ , ಚೇತನ ಸದಾಶಿವ ಪೂಜಾರಿ,ರಕ್ಷಿತಾ ಜಗದೀಶ್, ಸುಮಿತ್ರಾ ಭಾಸ್ಕರ್ಇವರನ್ನು ಹಾಗೂ ಮುಖ್ಯ ಅತಿಥಿಗಳಾದ ಶ್ರೀಯುತ ಸದಾಶಿವ ಪೂಜಾರಿ, ಶೇಖರ್ ಕೋಟ್ಯಾನ್, ಉದಯ ಸನಿಲ್, ಚಂದ್ರಕಾಂತ್ಅಮೀನ್, ವಿಶ್ವನಾಥ್ ಸುವರ್ಣ , ಇವರುಗಳನ್ನು ವೇದಿಕೆಗೆ ಆಹ್ವಾನಿಸಿದರು.

ಅತಿಥಿಗಳು ದೀಪ ಬೆಳಗಿಸುವ ಮೂಲಕ ಹಾಗೂ ರಂಜಿತ್ ಕಕ್ಕಿಂಜಿ (ರಂಜು ತುಳು ರಂಗ ಪ್ರೇಮಿ) ವಿಘ್ನವಿನಾಶಕ ಶ್ಲೋಕದೂಂದಿಗೆಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದಾನಂತರ ದಮ್ಮಾಮ್ಅಲ್ಖೋಬರ್ , ಜುಬೈಲ್ , ರಿಯಾದ್, ಅಭಾ. ಕಲಾವಿದರಿಂದ ನೃತ್ಯ, ಹಾಡುಗಳಲ್ಲದೆ. ವಿಭಿನ್ನ ರೀತಿಯ ಮನೋರಂಜನಾ 

ಕಾರ್ಯಕ್ರಮಗಳು ಪ್ರೇಕ್ಷಕರಮನಸೂರೆಗೊಂಡವು. ಹಾಗೂ

2021-2022 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ದಮ್ಮಾಮ್(MASA) ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಅವರು ಪ್ರಕಟಿಸಿದರು.ಅಧ್ಯಕ್ಷರು ಶ್ರೀಯುತಲೀಲಾದರ್ ಗುಜರನ್ , ಹಾಗೂ ಗೌರವ ಅಧ್ಯಕ್ಷರು , ಕೆ.ಸಿ.ಭಾಸ್ಕರ್ , ಉಪಾಧ್ಯಕ್ಷರುಗಳುಚೇತನಾ ಸದಾಶಿವ ಪೂಜಾರಿ, ರಕ್ಷಿತಾಜಗದೀಶ್, ಪ್ರಧಾನ ಕಾರ್ಯದರ್ಶೀ ಪ್ರಕಾಶ್ ಅಮೀನ್ , ಜೊತೆ ಸಹಕಾರ್ಯ ದರ್ಶಿ ಸುಂದರ್ ದಾಸ್  ಪೂಜಾರಿ, ಖಜಾಂಚಿ  : ಚಂದ್ರಶೇಖರ್ ಹಾಗೂ ಉಪ ಖಜಾಂಚಿ ಸುಮಿತ್ರ ಭಾಸ್ಕರ್ ಇವರೆಲ್ಲರು ಅವಿರೋಧವಾಗಿ ಆಯ್ಕೆಯಾದರು.

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ, ಅಶಕ್ತರಿಗೆ ಸಹಾಯಮಾಡಿದ ಹಾಗೂ ಸೌದಿಯಲ್ಲಿ ಕೊರೋನ ಸಮಯದಲ್ಲಿ ಮತ್ತು ಇನ್ನಿತರ ಸಮಯದಲ್ಲಿ ಮೃತ ಪಟ್ಟವರ ಮೃತ ದೇಹವನ್ನು ಎಲ್ಲಾಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದ ನಾಲ್ವರುಮಹಾನೀಯರಾದ ಶ್ರೀ ಸತೀಶ್ ಕುಮಾರ್ ಬಜಾಲ್ , ಸತೀಶ್ ಅಮೀನ್ , ಸುಂದರ್ ದಾಸ್ ಪೂಜಾರಿ, ಸುದೀರ್ ಕೊಟ್ಯಾನ್ , ಇವರೆಲ್ಲರಿಗೆಆಪತ್ಭಾಂದವರುಎಂಬ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ್ ಅಮೀನ್ , ಅವರನ್ನುರೀಯಾದ್ ಬಿಲ್ಲವಾಸ್ ನಲ್ಲಿ ಹಲವು ವರ್ಷಗಳಿಂದ ಸಕ್ರೀಯವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿಸನ್ಮಾನಿಸಲಾಯಿತು ಮತ್ತು 60 ವರ್ಷ ಸಂಪೂರ್ಣ ಗೊಂಡ ಸಂಘದ ಕ್ರೀಯಾಶೀಲಾ ಹಿರಿಯರಾದ ಶ್ರೀಕಾಂತ್ ಅಮೀನ್, ಹೆಜಮಾಡಿರರಿಗೆ

ಇವರಿಗೂ. ಸಂಘದ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು.ಸಂಪೂರ್ಣ  ಕಾರ್ಯಕ್ರಮವನ್ನು ಪ್ರವೀಣ್ ಪೂಜಾರಿ, ಕುಂಜತಬೈಲ್ಅವರು ನಿರ್ವಹಿಸಿದರು.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »