TOP STORIES:

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ


ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು.


ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್ಯರಾದಭಾಸ್ಕರ್ ಕೊಟ್ಯಾನ್, ಲೀಲಾದರ್ ಗುಜರನ್, ಸತೀಶ್ ಕುಮಾರ್ ಬಜಾಲ್, ಭಾಸ್ಕರ್ ಪೂಜಾರಿ, ಪ್ರಕಾಶ್ ಅಮೀನ್, ಸುಂದರ್ದಾಸ್ ಪೂಜಾರಿ, ಸತೀಶ್ ಅಮೀನ್ ,ಚಂದ್ರಶೇಕರ್ ಪೂಜಾರಿ , ಚೇತನ ಸದಾಶಿವ ಪೂಜಾರಿ,ರಕ್ಷಿತಾ ಜಗದೀಶ್, ಸುಮಿತ್ರಾ ಭಾಸ್ಕರ್ಇವರನ್ನು ಹಾಗೂ ಮುಖ್ಯ ಅತಿಥಿಗಳಾದ ಶ್ರೀಯುತ ಸದಾಶಿವ ಪೂಜಾರಿ, ಶೇಖರ್ ಕೋಟ್ಯಾನ್, ಉದಯ ಸನಿಲ್, ಚಂದ್ರಕಾಂತ್ಅಮೀನ್, ವಿಶ್ವನಾಥ್ ಸುವರ್ಣ , ಇವರುಗಳನ್ನು ವೇದಿಕೆಗೆ ಆಹ್ವಾನಿಸಿದರು.

ಅತಿಥಿಗಳು ದೀಪ ಬೆಳಗಿಸುವ ಮೂಲಕ ಹಾಗೂ ರಂಜಿತ್ ಕಕ್ಕಿಂಜಿ (ರಂಜು ತುಳು ರಂಗ ಪ್ರೇಮಿ) ವಿಘ್ನವಿನಾಶಕ ಶ್ಲೋಕದೂಂದಿಗೆಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದಾನಂತರ ದಮ್ಮಾಮ್ಅಲ್ಖೋಬರ್ , ಜುಬೈಲ್ , ರಿಯಾದ್, ಅಭಾ. ಕಲಾವಿದರಿಂದ ನೃತ್ಯ, ಹಾಡುಗಳಲ್ಲದೆ. ವಿಭಿನ್ನ ರೀತಿಯ ಮನೋರಂಜನಾ 

ಕಾರ್ಯಕ್ರಮಗಳು ಪ್ರೇಕ್ಷಕರಮನಸೂರೆಗೊಂಡವು. ಹಾಗೂ

2021-2022 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ದಮ್ಮಾಮ್(MASA) ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಅವರು ಪ್ರಕಟಿಸಿದರು.ಅಧ್ಯಕ್ಷರು ಶ್ರೀಯುತಲೀಲಾದರ್ ಗುಜರನ್ , ಹಾಗೂ ಗೌರವ ಅಧ್ಯಕ್ಷರು , ಕೆ.ಸಿ.ಭಾಸ್ಕರ್ , ಉಪಾಧ್ಯಕ್ಷರುಗಳುಚೇತನಾ ಸದಾಶಿವ ಪೂಜಾರಿ, ರಕ್ಷಿತಾಜಗದೀಶ್, ಪ್ರಧಾನ ಕಾರ್ಯದರ್ಶೀ ಪ್ರಕಾಶ್ ಅಮೀನ್ , ಜೊತೆ ಸಹಕಾರ್ಯ ದರ್ಶಿ ಸುಂದರ್ ದಾಸ್  ಪೂಜಾರಿ, ಖಜಾಂಚಿ  : ಚಂದ್ರಶೇಖರ್ ಹಾಗೂ ಉಪ ಖಜಾಂಚಿ ಸುಮಿತ್ರ ಭಾಸ್ಕರ್ ಇವರೆಲ್ಲರು ಅವಿರೋಧವಾಗಿ ಆಯ್ಕೆಯಾದರು.

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ, ಅಶಕ್ತರಿಗೆ ಸಹಾಯಮಾಡಿದ ಹಾಗೂ ಸೌದಿಯಲ್ಲಿ ಕೊರೋನ ಸಮಯದಲ್ಲಿ ಮತ್ತು ಇನ್ನಿತರ ಸಮಯದಲ್ಲಿ ಮೃತ ಪಟ್ಟವರ ಮೃತ ದೇಹವನ್ನು ಎಲ್ಲಾಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದ ನಾಲ್ವರುಮಹಾನೀಯರಾದ ಶ್ರೀ ಸತೀಶ್ ಕುಮಾರ್ ಬಜಾಲ್ , ಸತೀಶ್ ಅಮೀನ್ , ಸುಂದರ್ ದಾಸ್ ಪೂಜಾರಿ, ಸುದೀರ್ ಕೊಟ್ಯಾನ್ , ಇವರೆಲ್ಲರಿಗೆಆಪತ್ಭಾಂದವರುಎಂಬ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ್ ಅಮೀನ್ , ಅವರನ್ನುರೀಯಾದ್ ಬಿಲ್ಲವಾಸ್ ನಲ್ಲಿ ಹಲವು ವರ್ಷಗಳಿಂದ ಸಕ್ರೀಯವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿಸನ್ಮಾನಿಸಲಾಯಿತು ಮತ್ತು 60 ವರ್ಷ ಸಂಪೂರ್ಣ ಗೊಂಡ ಸಂಘದ ಕ್ರೀಯಾಶೀಲಾ ಹಿರಿಯರಾದ ಶ್ರೀಕಾಂತ್ ಅಮೀನ್, ಹೆಜಮಾಡಿರರಿಗೆ

ಇವರಿಗೂ. ಸಂಘದ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು.ಸಂಪೂರ್ಣ  ಕಾರ್ಯಕ್ರಮವನ್ನು ಪ್ರವೀಣ್ ಪೂಜಾರಿ, ಕುಂಜತಬೈಲ್ಅವರು ನಿರ್ವಹಿಸಿದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »