TOP STORIES:

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.


ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ.

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.

ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇವರುಗಳಾದ ಕೋಟಿಚೆನ್ನಯ್ಯಗರಡಿಗಳಲ್ಲಿ ಪೂಜೆ ಮಾಡುವ ಗರಡಿ ಅರ್ಚಕರು, ದರ್ಶನ ಪಾತ್ರಿಗಳು ಇನ್ನಿತರ ಸಿಬ್ಬಂದಿಗಳು ಇತರ ದೇವಸ್ಥಾನಗಳ ಸಿಬ್ಬಂದಿಗಳಂತೆಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಇವರ ನೆರವಿಗೆ ಬರಬೇಕಾಗಿದೆ. ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಸ್ವಸಹಾಯ ಸಂಘವನ್ನುರಚನೆ ಮಾಡಿಕೊಂಡಿರುವ  40 ಸಾವಿರಕ್ಕೂ ಮಿಕ್ಕಿದ ಸದಸ್ಯೆಯರು ನಿರುದ್ಯೋಗಿಗಳಾಗಿದ್ದರೆ, ಈಡಿಗ/ಬಿಲ್ಲವರ ಕುಲಕಸುಬುಸ್ಥಬ್ದವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಸಹಿತ ಸರ್ವರು ಬಿಲ್ಲವ ಜನಾಂಗದ ಬಗ್ಗೆಗಮನ ಹರಿಸಿ, ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು, ಬಿಲ್ಲವ ಜನಾಂಗಕ್ಕೆ ನ್ಯಾಯ ಒದಗಿಸಿ ಕೂಡಲೇ ಪರಿಹಾರಘೋಷಿಸಬೇಕೆಂದು ಬಿಲ್ಲವ ಸಮಾಜದ ಮುಖಂಡ ಮಾಜಿ ಜಿ.ಪಂ.ಅಧ್ಯಕ್ಷರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರು ಆಗಿರುವಬಿ.ಎನ್.ಶಂಕರ ಪೂಜಾರಿಯವರು ಎಲ್ಲಾ ಶಾಸಕರಿಗೆ, ಸಂಸದರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಎಲ್ಲರಿಗೂ ಪರಿಹಾರನೀಡುವಾಗ ನಮ್ಮ ಜನಾಂಗವನ್ನು ಕೈ ಬಿಟ್ಟಿರುವುದು ನೋವುಂಟು ಮಾಡಿದೆ ಎಂದು ಬಿ.ಎನ್.ಶಂಕರ ಪೂಜಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »