TOP STORIES:

FOLLOW US

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.


ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ.

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.

ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇವರುಗಳಾದ ಕೋಟಿಚೆನ್ನಯ್ಯಗರಡಿಗಳಲ್ಲಿ ಪೂಜೆ ಮಾಡುವ ಗರಡಿ ಅರ್ಚಕರು, ದರ್ಶನ ಪಾತ್ರಿಗಳು ಇನ್ನಿತರ ಸಿಬ್ಬಂದಿಗಳು ಇತರ ದೇವಸ್ಥಾನಗಳ ಸಿಬ್ಬಂದಿಗಳಂತೆಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಇವರ ನೆರವಿಗೆ ಬರಬೇಕಾಗಿದೆ. ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಸ್ವಸಹಾಯ ಸಂಘವನ್ನುರಚನೆ ಮಾಡಿಕೊಂಡಿರುವ  40 ಸಾವಿರಕ್ಕೂ ಮಿಕ್ಕಿದ ಸದಸ್ಯೆಯರು ನಿರುದ್ಯೋಗಿಗಳಾಗಿದ್ದರೆ, ಈಡಿಗ/ಬಿಲ್ಲವರ ಕುಲಕಸುಬುಸ್ಥಬ್ದವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಸಹಿತ ಸರ್ವರು ಬಿಲ್ಲವ ಜನಾಂಗದ ಬಗ್ಗೆಗಮನ ಹರಿಸಿ, ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು, ಬಿಲ್ಲವ ಜನಾಂಗಕ್ಕೆ ನ್ಯಾಯ ಒದಗಿಸಿ ಕೂಡಲೇ ಪರಿಹಾರಘೋಷಿಸಬೇಕೆಂದು ಬಿಲ್ಲವ ಸಮಾಜದ ಮುಖಂಡ ಮಾಜಿ ಜಿ.ಪಂ.ಅಧ್ಯಕ್ಷರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರು ಆಗಿರುವಬಿ.ಎನ್.ಶಂಕರ ಪೂಜಾರಿಯವರು ಎಲ್ಲಾ ಶಾಸಕರಿಗೆ, ಸಂಸದರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಎಲ್ಲರಿಗೂ ಪರಿಹಾರನೀಡುವಾಗ ನಮ್ಮ ಜನಾಂಗವನ್ನು ಕೈ ಬಿಟ್ಟಿರುವುದು ನೋವುಂಟು ಮಾಡಿದೆ ಎಂದು ಬಿ.ಎನ್.ಶಂಕರ ಪೂಜಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »