TOP STORIES:

FOLLOW US

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.


ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ.

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ.

ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ ಡೌನ್ ನಿಂದಾಗಿ ಸಂಪೂರ್ಣ ನಿಂತುಹೋಗಿದ್ದು, ಮೂರ್ತೆದಾರರ ಕುಟುಂಬಗಳು ಅನಾಥವಾಗಿವೆ. ಬಿಲ್ಲವ ಜನಾಂಗದ ಆರಾಧ್ಯ ದೇವರುಗಳಾದ ಕೋಟಿಚೆನ್ನಯ್ಯಗರಡಿಗಳಲ್ಲಿ ಪೂಜೆ ಮಾಡುವ ಗರಡಿ ಅರ್ಚಕರು, ದರ್ಶನ ಪಾತ್ರಿಗಳು ಇನ್ನಿತರ ಸಿಬ್ಬಂದಿಗಳು ಇತರ ದೇವಸ್ಥಾನಗಳ ಸಿಬ್ಬಂದಿಗಳಂತೆಸಂಕಷ್ಟದಲ್ಲಿದ್ದು, ರಾಜ್ಯ ಸರಕಾರ ಇವರ ನೆರವಿಗೆ ಬರಬೇಕಾಗಿದೆ. ಮೂರ್ತೆದಾರರ ಸಹಕಾರಿ ಸಂಘಗಳಲ್ಲಿ ಸ್ವಸಹಾಯ ಸಂಘವನ್ನುರಚನೆ ಮಾಡಿಕೊಂಡಿರುವ  40 ಸಾವಿರಕ್ಕೂ ಮಿಕ್ಕಿದ ಸದಸ್ಯೆಯರು ನಿರುದ್ಯೋಗಿಗಳಾಗಿದ್ದರೆ, ಈಡಿಗ/ಬಿಲ್ಲವರ ಕುಲಕಸುಬುಸ್ಥಬ್ದವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು, ಸಂಸದರು, ಸಚಿವರ ಸಹಿತ ಸರ್ವರು ಬಿಲ್ಲವ ಜನಾಂಗದ ಬಗ್ಗೆಗಮನ ಹರಿಸಿ, ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತಂದು, ಬಿಲ್ಲವ ಜನಾಂಗಕ್ಕೆ ನ್ಯಾಯ ಒದಗಿಸಿ ಕೂಡಲೇ ಪರಿಹಾರಘೋಷಿಸಬೇಕೆಂದು ಬಿಲ್ಲವ ಸಮಾಜದ ಮುಖಂಡ ಮಾಜಿ ಜಿ.ಪಂ.ಅಧ್ಯಕ್ಷರು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರು ಆಗಿರುವಬಿ.ಎನ್.ಶಂಕರ ಪೂಜಾರಿಯವರು ಎಲ್ಲಾ ಶಾಸಕರಿಗೆ, ಸಂಸದರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಎಲ್ಲರಿಗೂ ಪರಿಹಾರನೀಡುವಾಗ ನಮ್ಮ ಜನಾಂಗವನ್ನು ಕೈ ಬಿಟ್ಟಿರುವುದು ನೋವುಂಟು ಮಾಡಿದೆ ಎಂದು ಬಿ.ಎನ್.ಶಂಕರ ಪೂಜಾರಿಯವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »