TOP STORIES:

ಬಿಲ್ಲವ ಸಮಾಜೋದ್ಧಾರಕ, ಬಡವರ ಬಂಧು ಬಿಲ್ಲವ ಸಮಾಜದ ಭರವಸೆಯ ಸೂರ್ಯ


ಬಾನು ಬೆಳಕಾದಂತೆ ಹಸಿರು ರಂಗೇರಿ ಕರೆದಂತೆ

ಇಬ್ಬನಿಯ ತಂಪಿನಂತೆ, ಅಚ್ಚ ಮಲ್ಲಿಗೆಯ ಶುಭ್ರ ಕಾಂತಿಯಂತೆ

ಮಾತು ಮುತ್ತು ಮೌನ ಬಂಗಾರವೇ ಶ್ರಂಗಾರವೆನುವಂತೆ

ನಡೆನುಡಿಯ, ಜನಮಾನಸರ ಪರಮಾಪ್ತ ಸೂರ್ಯ

ಬಿಲ್ಲವ ಸಮಾಜೋದ್ಧಾರಕ, ಬಡವರ ಬಂಧು

ಜಯ ಸಿ. ಸುವರ್ಣರ ಪ್ರತಿರೂಪ ಸೂರ್ಯ

ಅವರ ಸಾಧನೆಯ ಶಿಖರಕ್ಕೆ ಮೂರ್ತರೂಪವನೀಯಲು

ಹೊರಟಿರುವ ತೇಜದ ಹೊಳಪು ಸೂರ್ಯ

ಸಮಾಜ ಸೇವೆಯೇ ತನ್ನ ಜೀವ ಜೀವನದ ಉಸಿರು

ಸತ್ಯ ಧರ್ಮ, ಶಾಂತಿ ನೀತಿ, ನಿಯತ್ತಿಗೊಂದು ಹೆಸರು ಸೂರ್ಯ

ಆದರ್ಶ ತತ್ವಗಳನ್ನು ಆಧರಿಸಿ ಪರಿಪಾಲಿಸುವ

ಸಾಮಾನ್ಯರೊಳು ಸಾಮಾನ್ಯರಾಗಿರುವ

ಅಸಮಾನ್ಯ ವ್ಯಕ್ತಿತ್ವದ ವರ್ತಮಾನ, ಭವಿಷ್ಯದ ಶಕ್ತಿ ಸೂರ್ಯ

ಅದೆಷ್ಟೋ ಕನಸುಗಳು  ಕಾಯುತಿವೆ

ಸಹಸ್ರಾರು ಮನಸ್ಸುಗಳು ನಿಮ್ಮ ಬಳಿಸಾರಿ ನಿಂತಿವೆ

ಮುನ್ನಡೆಯಿರಿ ಬಾಂಧವರ ಬಲವಾಗಿ, ಛಲವಾಗಿ, ಒಲವಾಗಿ

ಸಾಧನೆಯ ಹಾದಿಯಲಿ ಉತ್ತುಂಗಕ್ಕೇರಲು

ಸಮಾಜದ ಕೀರ್ತಿ ಪತಾಕೆಯನು ಎಲ್ಲೆಡೆ ರಾರಾಜಿಸಲು.

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಜನ್ಮ ದಿನದ ಪ್ರೀತಿಯ ಶುಭಾಶಯ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »