TOP STORIES:

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…


ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು, ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ ಪದ್ದತಿಯೂ ಮಣ್ಣಲ್ಲಿತ್ತು. ಮಣ್ಣಿನ‌ ಅತ್ಯಂತ ಇತಿಹಾಸವುಲ್ಲ ಬಲಿಷ್ಠ ವಾಗಿತುಳುನಾಡಿನಾದ್ಯಂತ ಇರುವ ಸಮಾಜಬಿಲ್ಲವಸಮಾಜ ಸಮಾಜದ ಇತಿಹಾಸ ಕೆಣಕಿದಷ್ಟು ಅದ್ಭುತ ವಾದ ವೀರರ ಚರಿತ್ರೆಗಳನ್ನು ಕಾಣಬಹುದು ಕಾರಣದಿಂದಲೇ ಪ್ರತಿಯೊಬ್ಬ ಬಿಲ್ಲವನು ಹೆಮ್ಮೆ ಪಡುತ್ತಿದ್ದರು ತನ್ನ ಇತಿಹಾಸದಿಂದ. ಇಂತಹಸಮಾಜವನ್ನು ರಾಜಕೀಯ ಹಿತಾಸಕ್ತಿ ಗಳು ತಮ್ಮ ಸ್ವಾರ್ಥಕ್ಕಾಗಿ ಕ್ರಮೇಣವಾಗಿ ಬಳಸುತ್ತಾ IAS KAS ಅಥವಾ ಸ್ವ ಉದ್ಯಮದಿಂದಪ್ರಗತಿಹೊಂದಬಲ್ಲ ಯುವಕರು ರಾಜಕೀಯಕ್ಕಾಗಿ ಹೆಚ್ಚಾಗಿ ವಾಲುತಿದ್ದಾರೆ

ಬಿಲ್ಲವ ಸಮಾಜದ ಹೆಸರಿನಿಂದ ಎಷ್ಟೋ ವ್ಯಕ್ತಿಗಳು ಊರಿಡಿ ತಿರುಗಿ ಮತ ಪಡೆಯುವ, ಹೆಸರು ಗಳಿಸುವ ಉದ್ದೇಶವನ್ನಿಟ್ಟು ನಮ್ಮಸಮಾಜವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ

ಬಿಲ್ಲವ ಸಮಾಜ ಎಂದು ಬೆಳೆದ ವ್ಯಕ್ತಿಗಳ ಹತ್ತಿರ ಒಬ್ಬ ಬಿಲ್ಲವ ತನ್ನ ಸಮಸ್ಯೆಗಳನ್ನು ಹೇಳಿದಾಗ ತನ್ನಲ್ಲಿ ಸಹಾಯ ಮಾಡುವ ಎಲ್ಲಾಶಕ್ತಿಯಿದ್ದರು ಅವರು ಸಹಕರಿಸಲು ಹಿಂಜರಿಯುತ್ತಾರೆ. ಇಂತಹ ಹಲವು ನಾಯಕರ ಉದಾಹರಣೆಯೂ ನಮ್ಮಲ್ಲಿದೆ ಅದೇನೆ ಇರಲಿನಮ್ಮ‌ಸಮಾಜದ ನಾಯಕರೆಂದು ಗೌರವಿಸುವ ನಮಗೆ ಇರುವಷ್ಟು ಅಭಿಮಾನ ನಾಯಕರಿಗೆ ಇರುವುದು ಅತೀ ಕಡಿಮೆ.

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ತಮ್ಮ ಸಮಾಜದ ಇತಿಹಾಸದ ವೀರರು ನಮಗೆ ಆದರ್ಶವಾಗಿರಲಿ.

✍ ಬಿಲ್ಲವ 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »