TOP STORIES:

FOLLOW US

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…


ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು, ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ ಪದ್ದತಿಯೂ ಮಣ್ಣಲ್ಲಿತ್ತು. ಮಣ್ಣಿನ‌ ಅತ್ಯಂತ ಇತಿಹಾಸವುಲ್ಲ ಬಲಿಷ್ಠ ವಾಗಿತುಳುನಾಡಿನಾದ್ಯಂತ ಇರುವ ಸಮಾಜಬಿಲ್ಲವಸಮಾಜ ಸಮಾಜದ ಇತಿಹಾಸ ಕೆಣಕಿದಷ್ಟು ಅದ್ಭುತ ವಾದ ವೀರರ ಚರಿತ್ರೆಗಳನ್ನು ಕಾಣಬಹುದು ಕಾರಣದಿಂದಲೇ ಪ್ರತಿಯೊಬ್ಬ ಬಿಲ್ಲವನು ಹೆಮ್ಮೆ ಪಡುತ್ತಿದ್ದರು ತನ್ನ ಇತಿಹಾಸದಿಂದ. ಇಂತಹಸಮಾಜವನ್ನು ರಾಜಕೀಯ ಹಿತಾಸಕ್ತಿ ಗಳು ತಮ್ಮ ಸ್ವಾರ್ಥಕ್ಕಾಗಿ ಕ್ರಮೇಣವಾಗಿ ಬಳಸುತ್ತಾ IAS KAS ಅಥವಾ ಸ್ವ ಉದ್ಯಮದಿಂದಪ್ರಗತಿಹೊಂದಬಲ್ಲ ಯುವಕರು ರಾಜಕೀಯಕ್ಕಾಗಿ ಹೆಚ್ಚಾಗಿ ವಾಲುತಿದ್ದಾರೆ

ಬಿಲ್ಲವ ಸಮಾಜದ ಹೆಸರಿನಿಂದ ಎಷ್ಟೋ ವ್ಯಕ್ತಿಗಳು ಊರಿಡಿ ತಿರುಗಿ ಮತ ಪಡೆಯುವ, ಹೆಸರು ಗಳಿಸುವ ಉದ್ದೇಶವನ್ನಿಟ್ಟು ನಮ್ಮಸಮಾಜವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ

ಬಿಲ್ಲವ ಸಮಾಜ ಎಂದು ಬೆಳೆದ ವ್ಯಕ್ತಿಗಳ ಹತ್ತಿರ ಒಬ್ಬ ಬಿಲ್ಲವ ತನ್ನ ಸಮಸ್ಯೆಗಳನ್ನು ಹೇಳಿದಾಗ ತನ್ನಲ್ಲಿ ಸಹಾಯ ಮಾಡುವ ಎಲ್ಲಾಶಕ್ತಿಯಿದ್ದರು ಅವರು ಸಹಕರಿಸಲು ಹಿಂಜರಿಯುತ್ತಾರೆ. ಇಂತಹ ಹಲವು ನಾಯಕರ ಉದಾಹರಣೆಯೂ ನಮ್ಮಲ್ಲಿದೆ ಅದೇನೆ ಇರಲಿನಮ್ಮ‌ಸಮಾಜದ ನಾಯಕರೆಂದು ಗೌರವಿಸುವ ನಮಗೆ ಇರುವಷ್ಟು ಅಭಿಮಾನ ನಾಯಕರಿಗೆ ಇರುವುದು ಅತೀ ಕಡಿಮೆ.

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ತಮ್ಮ ಸಮಾಜದ ಇತಿಹಾಸದ ವೀರರು ನಮಗೆ ಆದರ್ಶವಾಗಿರಲಿ.

✍ ಬಿಲ್ಲವ 


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »