TOP STORIES:

FOLLOW US

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…


ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು, ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ ಪದ್ದತಿಯೂ ಮಣ್ಣಲ್ಲಿತ್ತು. ಮಣ್ಣಿನ‌ ಅತ್ಯಂತ ಇತಿಹಾಸವುಲ್ಲ ಬಲಿಷ್ಠ ವಾಗಿತುಳುನಾಡಿನಾದ್ಯಂತ ಇರುವ ಸಮಾಜಬಿಲ್ಲವಸಮಾಜ ಸಮಾಜದ ಇತಿಹಾಸ ಕೆಣಕಿದಷ್ಟು ಅದ್ಭುತ ವಾದ ವೀರರ ಚರಿತ್ರೆಗಳನ್ನು ಕಾಣಬಹುದು ಕಾರಣದಿಂದಲೇ ಪ್ರತಿಯೊಬ್ಬ ಬಿಲ್ಲವನು ಹೆಮ್ಮೆ ಪಡುತ್ತಿದ್ದರು ತನ್ನ ಇತಿಹಾಸದಿಂದ. ಇಂತಹಸಮಾಜವನ್ನು ರಾಜಕೀಯ ಹಿತಾಸಕ್ತಿ ಗಳು ತಮ್ಮ ಸ್ವಾರ್ಥಕ್ಕಾಗಿ ಕ್ರಮೇಣವಾಗಿ ಬಳಸುತ್ತಾ IAS KAS ಅಥವಾ ಸ್ವ ಉದ್ಯಮದಿಂದಪ್ರಗತಿಹೊಂದಬಲ್ಲ ಯುವಕರು ರಾಜಕೀಯಕ್ಕಾಗಿ ಹೆಚ್ಚಾಗಿ ವಾಲುತಿದ್ದಾರೆ

ಬಿಲ್ಲವ ಸಮಾಜದ ಹೆಸರಿನಿಂದ ಎಷ್ಟೋ ವ್ಯಕ್ತಿಗಳು ಊರಿಡಿ ತಿರುಗಿ ಮತ ಪಡೆಯುವ, ಹೆಸರು ಗಳಿಸುವ ಉದ್ದೇಶವನ್ನಿಟ್ಟು ನಮ್ಮಸಮಾಜವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ

ಬಿಲ್ಲವ ಸಮಾಜ ಎಂದು ಬೆಳೆದ ವ್ಯಕ್ತಿಗಳ ಹತ್ತಿರ ಒಬ್ಬ ಬಿಲ್ಲವ ತನ್ನ ಸಮಸ್ಯೆಗಳನ್ನು ಹೇಳಿದಾಗ ತನ್ನಲ್ಲಿ ಸಹಾಯ ಮಾಡುವ ಎಲ್ಲಾಶಕ್ತಿಯಿದ್ದರು ಅವರು ಸಹಕರಿಸಲು ಹಿಂಜರಿಯುತ್ತಾರೆ. ಇಂತಹ ಹಲವು ನಾಯಕರ ಉದಾಹರಣೆಯೂ ನಮ್ಮಲ್ಲಿದೆ ಅದೇನೆ ಇರಲಿನಮ್ಮ‌ಸಮಾಜದ ನಾಯಕರೆಂದು ಗೌರವಿಸುವ ನಮಗೆ ಇರುವಷ್ಟು ಅಭಿಮಾನ ನಾಯಕರಿಗೆ ಇರುವುದು ಅತೀ ಕಡಿಮೆ.

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ತಮ್ಮ ಸಮಾಜದ ಇತಿಹಾಸದ ವೀರರು ನಮಗೆ ಆದರ್ಶವಾಗಿರಲಿ.

✍ ಬಿಲ್ಲವ 


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »