TOP STORIES:

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…


ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು, ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ ಪದ್ದತಿಯೂ ಮಣ್ಣಲ್ಲಿತ್ತು. ಮಣ್ಣಿನ‌ ಅತ್ಯಂತ ಇತಿಹಾಸವುಲ್ಲ ಬಲಿಷ್ಠ ವಾಗಿತುಳುನಾಡಿನಾದ್ಯಂತ ಇರುವ ಸಮಾಜಬಿಲ್ಲವಸಮಾಜ ಸಮಾಜದ ಇತಿಹಾಸ ಕೆಣಕಿದಷ್ಟು ಅದ್ಭುತ ವಾದ ವೀರರ ಚರಿತ್ರೆಗಳನ್ನು ಕಾಣಬಹುದು ಕಾರಣದಿಂದಲೇ ಪ್ರತಿಯೊಬ್ಬ ಬಿಲ್ಲವನು ಹೆಮ್ಮೆ ಪಡುತ್ತಿದ್ದರು ತನ್ನ ಇತಿಹಾಸದಿಂದ. ಇಂತಹಸಮಾಜವನ್ನು ರಾಜಕೀಯ ಹಿತಾಸಕ್ತಿ ಗಳು ತಮ್ಮ ಸ್ವಾರ್ಥಕ್ಕಾಗಿ ಕ್ರಮೇಣವಾಗಿ ಬಳಸುತ್ತಾ IAS KAS ಅಥವಾ ಸ್ವ ಉದ್ಯಮದಿಂದಪ್ರಗತಿಹೊಂದಬಲ್ಲ ಯುವಕರು ರಾಜಕೀಯಕ್ಕಾಗಿ ಹೆಚ್ಚಾಗಿ ವಾಲುತಿದ್ದಾರೆ

ಬಿಲ್ಲವ ಸಮಾಜದ ಹೆಸರಿನಿಂದ ಎಷ್ಟೋ ವ್ಯಕ್ತಿಗಳು ಊರಿಡಿ ತಿರುಗಿ ಮತ ಪಡೆಯುವ, ಹೆಸರು ಗಳಿಸುವ ಉದ್ದೇಶವನ್ನಿಟ್ಟು ನಮ್ಮಸಮಾಜವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ

ಬಿಲ್ಲವ ಸಮಾಜ ಎಂದು ಬೆಳೆದ ವ್ಯಕ್ತಿಗಳ ಹತ್ತಿರ ಒಬ್ಬ ಬಿಲ್ಲವ ತನ್ನ ಸಮಸ್ಯೆಗಳನ್ನು ಹೇಳಿದಾಗ ತನ್ನಲ್ಲಿ ಸಹಾಯ ಮಾಡುವ ಎಲ್ಲಾಶಕ್ತಿಯಿದ್ದರು ಅವರು ಸಹಕರಿಸಲು ಹಿಂಜರಿಯುತ್ತಾರೆ. ಇಂತಹ ಹಲವು ನಾಯಕರ ಉದಾಹರಣೆಯೂ ನಮ್ಮಲ್ಲಿದೆ ಅದೇನೆ ಇರಲಿನಮ್ಮ‌ಸಮಾಜದ ನಾಯಕರೆಂದು ಗೌರವಿಸುವ ನಮಗೆ ಇರುವಷ್ಟು ಅಭಿಮಾನ ನಾಯಕರಿಗೆ ಇರುವುದು ಅತೀ ಕಡಿಮೆ.

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ತಮ್ಮ ಸಮಾಜದ ಇತಿಹಾಸದ ವೀರರು ನಮಗೆ ಆದರ್ಶವಾಗಿರಲಿ.

✍ ಬಿಲ್ಲವ 


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »