TOP STORIES:

FOLLOW US

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ


ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ ಸಭಾ ಭವನದಲ್ಲಿ ಇತ್ತಿಚೆಗೆ ನಡೆಯಿತುಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿ ಕ್ಷೇತ್ರದ ಅಧ್ಯಕ್ಷರು ಶ್ರೀ ಕೆ. ಚಿತ್ತರಂಜನ್, ಕುವೈಟ್ಬಿಲ್ಲವ ಸಂಘದ ಸಲಹೆಗಾರರಾದ ಶ್ರೀ ಸತೀಶ್ ಕುಂದರ್, ಸೌದಿ ಅರೇಬಿಯಾದ ಮಂಗಳೂರು ಅಸೋಸಿಯೇಶನ್  ದಮ್ಮಾಮ್ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್, ಸೈಂಟ್ ಆಗ್ನೇಸ್ ಕಾಲೆೇಜ್ ಮಂಗಳೂರು ಇದರ ಪ್ರಾಧ್ಯಾಪಕರಾದಡಾ। ಅರುಣ್ ಉಳ್ಳಾಲ್, ಸರ್ವಜ್ಞ ಅಕಾಡೆಮಿಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮುಂತಾದ ಗಣ್ಯರು ಸಂದರ್ಭೋಚಿತವಾಗಿಮಾತನಾಡಿದರು. ಹಾಗೂ ಸಂಘದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್ ರವರು ಸಂಘ ನಡೆದು ಬಂದ ದಾರಿ ಹಾಗೂ ತನ್ನ ಒಂದು ವರ್ಷದ ಅಧಿಕಾರದಅವಧಿಯಲ್ಲಿ ನಡೆದ ಕಾರ್ಯಕ್ರಮಗಳು ಹಾಗೂ ಮುಂದಿನ ಅವಧಿಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತಮ್ಮೆಲ್ಲರ ಸಹಕಾರಅಗತ್ಯವೆಂದು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ಸಭಾ ಕಾರ್ಯಕ್ರಮದ ವೇಧಿಕೆಯಲ್ಲಿ ಕರ್ನಾಟಕ ಸರಕಾರದಸಹಕಾರಿ ರತ್ನಪ್ರಶಸ್ತಿ ವಿಜೇತ. ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಸರ್ವಜ್ಞ ಅಕಾಡೆಮೆಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮತ್ತು ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ। ಅರುಣ್ ಉಳ್ಳಾಲ್  ಇವರನ್ನು  ವೇದಿಕೆಯಲ್ಲಿದ್ದ ಗಣ್ಯರಿಂದ ಸನ್ಮಾನಿಸಲಾಯಿತು. ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಜಯ ಪೂಜಾರಿಯವರು ಮತ್ತು ಲೆಕ್ಕಪತ್ರವನ್ನು ಕೋಶಾಧಿಕಾರಿ ಶ್ರೀಪದ್ಮನಾಭ ಮರೋಳಿಯವರು ಓದಿ ಸಭೆಗೆ ತಿಳಿಸಿದರು.

ಉಪಾಧ್ಯಕ್ಷೆ ಶ್ರೀಮತಿ ಮಮತರವರು ನಿರ್ಣಯ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಜಯ ಪೂಜಾರಿಯವರು ಸ್ವಾಗತವನ್ಮುಹಾಗೂ ಜೊತೆ ಕಾರ್ಯದರ್ಶಿ ಶ್ರೀ ನರೇಶ್ ರವರು ಧನ್ಯವಾದವನ್ನು ಮತ್ತು ವಿದ್ಯಾರ್ಥಿ ವೇತನ ವಿತರಣಾ ಮತ್ತು ಪ್ರತಿಭಾ ಪುರಸ್ಕಾರಸನ್ಮಾನ ಕಾರ್ಯಕ್ರಮವನ್ಮು ವಿದ್ಯಾ ರವರು ಸಮಿತಿ ಸಂಚಾಲಕರಾದ ಶ್ರೀ ರಮಾನಂದ ಕೆ ನೆರವೇರಿಸಿದರು ಹಾಗೂ ಶ್ರೀ ಭಾಸ್ಕರ್ಕೊಟ್ಯಾನ್ ರವರು ಕಾರ್ಯಕ್ರಮ ನಿರ್ವಹಿಸಿದರು


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »