TOP STORIES:

FOLLOW US

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ


ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ ಸಭಾ ಭವನದಲ್ಲಿ ಇತ್ತಿಚೆಗೆ ನಡೆಯಿತುಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿ ಕ್ಷೇತ್ರದ ಅಧ್ಯಕ್ಷರು ಶ್ರೀ ಕೆ. ಚಿತ್ತರಂಜನ್, ಕುವೈಟ್ಬಿಲ್ಲವ ಸಂಘದ ಸಲಹೆಗಾರರಾದ ಶ್ರೀ ಸತೀಶ್ ಕುಂದರ್, ಸೌದಿ ಅರೇಬಿಯಾದ ಮಂಗಳೂರು ಅಸೋಸಿಯೇಶನ್  ದಮ್ಮಾಮ್ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್, ಸೈಂಟ್ ಆಗ್ನೇಸ್ ಕಾಲೆೇಜ್ ಮಂಗಳೂರು ಇದರ ಪ್ರಾಧ್ಯಾಪಕರಾದಡಾ। ಅರುಣ್ ಉಳ್ಳಾಲ್, ಸರ್ವಜ್ಞ ಅಕಾಡೆಮಿಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮುಂತಾದ ಗಣ್ಯರು ಸಂದರ್ಭೋಚಿತವಾಗಿಮಾತನಾಡಿದರು. ಹಾಗೂ ಸಂಘದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್ ರವರು ಸಂಘ ನಡೆದು ಬಂದ ದಾರಿ ಹಾಗೂ ತನ್ನ ಒಂದು ವರ್ಷದ ಅಧಿಕಾರದಅವಧಿಯಲ್ಲಿ ನಡೆದ ಕಾರ್ಯಕ್ರಮಗಳು ಹಾಗೂ ಮುಂದಿನ ಅವಧಿಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತಮ್ಮೆಲ್ಲರ ಸಹಕಾರಅಗತ್ಯವೆಂದು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ಸಭಾ ಕಾರ್ಯಕ್ರಮದ ವೇಧಿಕೆಯಲ್ಲಿ ಕರ್ನಾಟಕ ಸರಕಾರದಸಹಕಾರಿ ರತ್ನಪ್ರಶಸ್ತಿ ವಿಜೇತ. ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಸರ್ವಜ್ಞ ಅಕಾಡೆಮೆಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮತ್ತು ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ। ಅರುಣ್ ಉಳ್ಳಾಲ್  ಇವರನ್ನು  ವೇದಿಕೆಯಲ್ಲಿದ್ದ ಗಣ್ಯರಿಂದ ಸನ್ಮಾನಿಸಲಾಯಿತು. ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಜಯ ಪೂಜಾರಿಯವರು ಮತ್ತು ಲೆಕ್ಕಪತ್ರವನ್ನು ಕೋಶಾಧಿಕಾರಿ ಶ್ರೀಪದ್ಮನಾಭ ಮರೋಳಿಯವರು ಓದಿ ಸಭೆಗೆ ತಿಳಿಸಿದರು.

ಉಪಾಧ್ಯಕ್ಷೆ ಶ್ರೀಮತಿ ಮಮತರವರು ನಿರ್ಣಯ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಜಯ ಪೂಜಾರಿಯವರು ಸ್ವಾಗತವನ್ಮುಹಾಗೂ ಜೊತೆ ಕಾರ್ಯದರ್ಶಿ ಶ್ರೀ ನರೇಶ್ ರವರು ಧನ್ಯವಾದವನ್ನು ಮತ್ತು ವಿದ್ಯಾರ್ಥಿ ವೇತನ ವಿತರಣಾ ಮತ್ತು ಪ್ರತಿಭಾ ಪುರಸ್ಕಾರಸನ್ಮಾನ ಕಾರ್ಯಕ್ರಮವನ್ಮು ವಿದ್ಯಾ ರವರು ಸಮಿತಿ ಸಂಚಾಲಕರಾದ ಶ್ರೀ ರಮಾನಂದ ಕೆ ನೆರವೇರಿಸಿದರು ಹಾಗೂ ಶ್ರೀ ಭಾಸ್ಕರ್ಕೊಟ್ಯಾನ್ ರವರು ಕಾರ್ಯಕ್ರಮ ನಿರ್ವಹಿಸಿದರು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »