TOP STORIES:

FOLLOW US

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ


ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ ಸಭಾ ಭವನದಲ್ಲಿ ಇತ್ತಿಚೆಗೆ ನಡೆಯಿತುಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿ ಕ್ಷೇತ್ರದ ಅಧ್ಯಕ್ಷರು ಶ್ರೀ ಕೆ. ಚಿತ್ತರಂಜನ್, ಕುವೈಟ್ಬಿಲ್ಲವ ಸಂಘದ ಸಲಹೆಗಾರರಾದ ಶ್ರೀ ಸತೀಶ್ ಕುಂದರ್, ಸೌದಿ ಅರೇಬಿಯಾದ ಮಂಗಳೂರು ಅಸೋಸಿಯೇಶನ್  ದಮ್ಮಾಮ್ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್, ಸೈಂಟ್ ಆಗ್ನೇಸ್ ಕಾಲೆೇಜ್ ಮಂಗಳೂರು ಇದರ ಪ್ರಾಧ್ಯಾಪಕರಾದಡಾ। ಅರುಣ್ ಉಳ್ಳಾಲ್, ಸರ್ವಜ್ಞ ಅಕಾಡೆಮಿಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮುಂತಾದ ಗಣ್ಯರು ಸಂದರ್ಭೋಚಿತವಾಗಿಮಾತನಾಡಿದರು. ಹಾಗೂ ಸಂಘದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್ ರವರು ಸಂಘ ನಡೆದು ಬಂದ ದಾರಿ ಹಾಗೂ ತನ್ನ ಒಂದು ವರ್ಷದ ಅಧಿಕಾರದಅವಧಿಯಲ್ಲಿ ನಡೆದ ಕಾರ್ಯಕ್ರಮಗಳು ಹಾಗೂ ಮುಂದಿನ ಅವಧಿಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತಮ್ಮೆಲ್ಲರ ಸಹಕಾರಅಗತ್ಯವೆಂದು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ಸಭಾ ಕಾರ್ಯಕ್ರಮದ ವೇಧಿಕೆಯಲ್ಲಿ ಕರ್ನಾಟಕ ಸರಕಾರದಸಹಕಾರಿ ರತ್ನಪ್ರಶಸ್ತಿ ವಿಜೇತ. ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಸರ್ವಜ್ಞ ಅಕಾಡೆಮೆಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮತ್ತು ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ। ಅರುಣ್ ಉಳ್ಳಾಲ್  ಇವರನ್ನು  ವೇದಿಕೆಯಲ್ಲಿದ್ದ ಗಣ್ಯರಿಂದ ಸನ್ಮಾನಿಸಲಾಯಿತು. ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಜಯ ಪೂಜಾರಿಯವರು ಮತ್ತು ಲೆಕ್ಕಪತ್ರವನ್ನು ಕೋಶಾಧಿಕಾರಿ ಶ್ರೀಪದ್ಮನಾಭ ಮರೋಳಿಯವರು ಓದಿ ಸಭೆಗೆ ತಿಳಿಸಿದರು.

ಉಪಾಧ್ಯಕ್ಷೆ ಶ್ರೀಮತಿ ಮಮತರವರು ನಿರ್ಣಯ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಜಯ ಪೂಜಾರಿಯವರು ಸ್ವಾಗತವನ್ಮುಹಾಗೂ ಜೊತೆ ಕಾರ್ಯದರ್ಶಿ ಶ್ರೀ ನರೇಶ್ ರವರು ಧನ್ಯವಾದವನ್ನು ಮತ್ತು ವಿದ್ಯಾರ್ಥಿ ವೇತನ ವಿತರಣಾ ಮತ್ತು ಪ್ರತಿಭಾ ಪುರಸ್ಕಾರಸನ್ಮಾನ ಕಾರ್ಯಕ್ರಮವನ್ಮು ವಿದ್ಯಾ ರವರು ಸಮಿತಿ ಸಂಚಾಲಕರಾದ ಶ್ರೀ ರಮಾನಂದ ಕೆ ನೆರವೇರಿಸಿದರು ಹಾಗೂ ಶ್ರೀ ಭಾಸ್ಕರ್ಕೊಟ್ಯಾನ್ ರವರು ಕಾರ್ಯಕ್ರಮ ನಿರ್ವಹಿಸಿದರು


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »