TOP STORIES:

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ


ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ ಸಭಾ ಭವನದಲ್ಲಿ ಇತ್ತಿಚೆಗೆ ನಡೆಯಿತುಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿ ಕ್ಷೇತ್ರದ ಅಧ್ಯಕ್ಷರು ಶ್ರೀ ಕೆ. ಚಿತ್ತರಂಜನ್, ಕುವೈಟ್ಬಿಲ್ಲವ ಸಂಘದ ಸಲಹೆಗಾರರಾದ ಶ್ರೀ ಸತೀಶ್ ಕುಂದರ್, ಸೌದಿ ಅರೇಬಿಯಾದ ಮಂಗಳೂರು ಅಸೋಸಿಯೇಶನ್  ದಮ್ಮಾಮ್ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್, ಸೈಂಟ್ ಆಗ್ನೇಸ್ ಕಾಲೆೇಜ್ ಮಂಗಳೂರು ಇದರ ಪ್ರಾಧ್ಯಾಪಕರಾದಡಾ। ಅರುಣ್ ಉಳ್ಳಾಲ್, ಸರ್ವಜ್ಞ ಅಕಾಡೆಮಿಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮುಂತಾದ ಗಣ್ಯರು ಸಂದರ್ಭೋಚಿತವಾಗಿಮಾತನಾಡಿದರು. ಹಾಗೂ ಸಂಘದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್ ರವರು ಸಂಘ ನಡೆದು ಬಂದ ದಾರಿ ಹಾಗೂ ತನ್ನ ಒಂದು ವರ್ಷದ ಅಧಿಕಾರದಅವಧಿಯಲ್ಲಿ ನಡೆದ ಕಾರ್ಯಕ್ರಮಗಳು ಹಾಗೂ ಮುಂದಿನ ಅವಧಿಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತಮ್ಮೆಲ್ಲರ ಸಹಕಾರಅಗತ್ಯವೆಂದು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ಸಭಾ ಕಾರ್ಯಕ್ರಮದ ವೇಧಿಕೆಯಲ್ಲಿ ಕರ್ನಾಟಕ ಸರಕಾರದಸಹಕಾರಿ ರತ್ನಪ್ರಶಸ್ತಿ ವಿಜೇತ. ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಸರ್ವಜ್ಞ ಅಕಾಡೆಮೆಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮತ್ತು ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ। ಅರುಣ್ ಉಳ್ಳಾಲ್  ಇವರನ್ನು  ವೇದಿಕೆಯಲ್ಲಿದ್ದ ಗಣ್ಯರಿಂದ ಸನ್ಮಾನಿಸಲಾಯಿತು. ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಜಯ ಪೂಜಾರಿಯವರು ಮತ್ತು ಲೆಕ್ಕಪತ್ರವನ್ನು ಕೋಶಾಧಿಕಾರಿ ಶ್ರೀಪದ್ಮನಾಭ ಮರೋಳಿಯವರು ಓದಿ ಸಭೆಗೆ ತಿಳಿಸಿದರು.

ಉಪಾಧ್ಯಕ್ಷೆ ಶ್ರೀಮತಿ ಮಮತರವರು ನಿರ್ಣಯ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಜಯ ಪೂಜಾರಿಯವರು ಸ್ವಾಗತವನ್ಮುಹಾಗೂ ಜೊತೆ ಕಾರ್ಯದರ್ಶಿ ಶ್ರೀ ನರೇಶ್ ರವರು ಧನ್ಯವಾದವನ್ನು ಮತ್ತು ವಿದ್ಯಾರ್ಥಿ ವೇತನ ವಿತರಣಾ ಮತ್ತು ಪ್ರತಿಭಾ ಪುರಸ್ಕಾರಸನ್ಮಾನ ಕಾರ್ಯಕ್ರಮವನ್ಮು ವಿದ್ಯಾ ರವರು ಸಮಿತಿ ಸಂಚಾಲಕರಾದ ಶ್ರೀ ರಮಾನಂದ ಕೆ ನೆರವೇರಿಸಿದರು ಹಾಗೂ ಶ್ರೀ ಭಾಸ್ಕರ್ಕೊಟ್ಯಾನ್ ರವರು ಕಾರ್ಯಕ್ರಮ ನಿರ್ವಹಿಸಿದರು


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »