TOP STORIES:

FOLLOW US

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »