TOP STORIES:

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »