TOP STORIES:

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ


ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ ಎಂಬುದನ್ನು ತಿಳಿದುಕೊಳ್ಳಬೇಕು.

ಬಾಳೆಹಣ್ಣು : ಅತ್ಯಧಿಕ ಪೋಷಕಾಂಶಗಳುಳ್ಳ ಬಾಳೆಹಣ್ಣು ಡಯಟ್‌ ಗೆ ಸೂಕ್ತ. ಮ್ಯಾಂಗನೀಸ್‌ ಹಾಗೂ ಪೊಟ್ಯಾಶಿಯಂ ಅಂಶಗಳು ಇದರಲ್ಲಿವೆ. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ. ಬಾಳೆಹಣ್ಣನ್ನು ಓಟ್‌ ಮೀಲ್‌ ಬೌಲ್‌ ಜೊತೆಗೆ ಸೇವಿಸಿ. ಅಥವಾ ಬನಾನಾ ಶೇಕ್‌ ಮಾಡಿಕೊಳ್ಳಿ, ಇಲ್ಲವಾದಲ್ಲಿ ಸಲಾಡ್‌ ನೊಟ್ಟಿಗೂ ತಿನ್ನಬಹುದು.

ಸೇಬು : ಕಡಿಮೆ ಕ್ಯಾಲೋರಿ ಹಾಗೂ ಅತ್ಯಧಿಕ ಫೈಬರ್‌ ಹೊಂದಿರೋ ಹಣ್ಣು ಇದು. ಆಗಾಗ ಏನಾದ್ರೂ ಕುರುಕಲು ತಿನ್ನಬೇಕೆಂಬ ಚಪಲ ತಡೆದು, ತೂಕ ಇಳಿಸಲು ಇದು ಸಹಾಯ ಮಾಡುತ್ತದೆ. ದಿನವಿಡೀ ಚಟುವಟಿಕೆಯಿಂದಿರಲು ಕೂಡ ಸೇಬು ಸಹಕರಿಸುತ್ತದೆ.

ಅವಕಾಡೊ : ನಿಮ್ಮ ಹಸಿವನ್ನು ಇಂಗಿಸಿ, ಬಾಯಿ ಚಪಲ ಕಡಿಮೆ ಮಾಡುತ್ತದೆ ಈ ಹಣ್ಣು. ಅವಕಾಡೊ ತಿನ್ನುವುದರಿಂದ ತೂಕ ಹೆಚ್ಚಬಹುದೆಂಬ ಭಯವಿಲ್ಲ. ಯಾಕಂದ್ರೆ ಇದರಲ್ಲಿ ನಿಮ್ಮ ದೇಹಕ್ಕೆ ಅಗತ್ಯವಾದ ಗುಡ್‌ ಫ್ಯಾಟ್‌ ಇದೆ.

ದ್ರಾಕ್ಷಿ : ಪೆಂಡಮಿಕ್‌ ನಿಂದಾಗಿ ಎಲ್ಲರೂ ಇಮ್ಯೂನಿಟಿ ಹೆಚ್ಚಿಸಿಕೊಳ್ಳುವತ್ತ ಗಮನಹರಿಸ್ತಿದ್ದಾರೆ. ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ನಿಮ್ಮ ಇಮ್ಯೂನಿಟಿ ಬೂಸ್ಟರ್‌ ಆಗಿ ಇದು ಕೆಲಸ ಮಾಡುತ್ತದೆ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಲು ಸಹಕರಿಸುತ್ತದೆ.

ಬೆರ್ರಿ : ರಾಸ್ ಬೆರ್ರಿ, ಬ್ಲೂ ಬೆರ್ರಿ, ಸ್ಟ್ರಾಬೆರ್ರಿ ಹಣ್ಣುಗಳು ತಿನ್ನಲು ಬಹಳ ರುಚಿಕರ, ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇವುಗಳಲ್ಲಿ ಆಂಟಿಒಕ್ಸಿಡೆಂಟ್ಸ್‌ ಹೇರಳವಾಗಿದೆ. ವಿಟಮಿನ್‌, ಮಿನರಲ್ಸ್‌ ಕೂಡ ಇದೆ. ಹಾಗಾಗಿ ನಿಮ್ಮ ಡಯಟ್‌ ನಲ್ಲಿ ಸೇರಿಸಿಕೊಳ್ಳಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »