TOP STORIES:

FOLLOW US

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ


ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ ಎಂಬುದನ್ನು ತಿಳಿದುಕೊಳ್ಳಬೇಕು.

ಬಾಳೆಹಣ್ಣು : ಅತ್ಯಧಿಕ ಪೋಷಕಾಂಶಗಳುಳ್ಳ ಬಾಳೆಹಣ್ಣು ಡಯಟ್‌ ಗೆ ಸೂಕ್ತ. ಮ್ಯಾಂಗನೀಸ್‌ ಹಾಗೂ ಪೊಟ್ಯಾಶಿಯಂ ಅಂಶಗಳು ಇದರಲ್ಲಿವೆ. ಇದು ದೇಹದಲ್ಲಿರುವ ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ. ಬಾಳೆಹಣ್ಣನ್ನು ಓಟ್‌ ಮೀಲ್‌ ಬೌಲ್‌ ಜೊತೆಗೆ ಸೇವಿಸಿ. ಅಥವಾ ಬನಾನಾ ಶೇಕ್‌ ಮಾಡಿಕೊಳ್ಳಿ, ಇಲ್ಲವಾದಲ್ಲಿ ಸಲಾಡ್‌ ನೊಟ್ಟಿಗೂ ತಿನ್ನಬಹುದು.

ಸೇಬು : ಕಡಿಮೆ ಕ್ಯಾಲೋರಿ ಹಾಗೂ ಅತ್ಯಧಿಕ ಫೈಬರ್‌ ಹೊಂದಿರೋ ಹಣ್ಣು ಇದು. ಆಗಾಗ ಏನಾದ್ರೂ ಕುರುಕಲು ತಿನ್ನಬೇಕೆಂಬ ಚಪಲ ತಡೆದು, ತೂಕ ಇಳಿಸಲು ಇದು ಸಹಾಯ ಮಾಡುತ್ತದೆ. ದಿನವಿಡೀ ಚಟುವಟಿಕೆಯಿಂದಿರಲು ಕೂಡ ಸೇಬು ಸಹಕರಿಸುತ್ತದೆ.

ಅವಕಾಡೊ : ನಿಮ್ಮ ಹಸಿವನ್ನು ಇಂಗಿಸಿ, ಬಾಯಿ ಚಪಲ ಕಡಿಮೆ ಮಾಡುತ್ತದೆ ಈ ಹಣ್ಣು. ಅವಕಾಡೊ ತಿನ್ನುವುದರಿಂದ ತೂಕ ಹೆಚ್ಚಬಹುದೆಂಬ ಭಯವಿಲ್ಲ. ಯಾಕಂದ್ರೆ ಇದರಲ್ಲಿ ನಿಮ್ಮ ದೇಹಕ್ಕೆ ಅಗತ್ಯವಾದ ಗುಡ್‌ ಫ್ಯಾಟ್‌ ಇದೆ.

ದ್ರಾಕ್ಷಿ : ಪೆಂಡಮಿಕ್‌ ನಿಂದಾಗಿ ಎಲ್ಲರೂ ಇಮ್ಯೂನಿಟಿ ಹೆಚ್ಚಿಸಿಕೊಳ್ಳುವತ್ತ ಗಮನಹರಿಸ್ತಿದ್ದಾರೆ. ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು, ನಿಮ್ಮ ಇಮ್ಯೂನಿಟಿ ಬೂಸ್ಟರ್‌ ಆಗಿ ಇದು ಕೆಲಸ ಮಾಡುತ್ತದೆ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಲು ಸಹಕರಿಸುತ್ತದೆ.

ಬೆರ್ರಿ : ರಾಸ್ ಬೆರ್ರಿ, ಬ್ಲೂ ಬೆರ್ರಿ, ಸ್ಟ್ರಾಬೆರ್ರಿ ಹಣ್ಣುಗಳು ತಿನ್ನಲು ಬಹಳ ರುಚಿಕರ, ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇವುಗಳಲ್ಲಿ ಆಂಟಿಒಕ್ಸಿಡೆಂಟ್ಸ್‌ ಹೇರಳವಾಗಿದೆ. ವಿಟಮಿನ್‌, ಮಿನರಲ್ಸ್‌ ಕೂಡ ಇದೆ. ಹಾಗಾಗಿ ನಿಮ್ಮ ಡಯಟ್‌ ನಲ್ಲಿ ಸೇರಿಸಿಕೊಳ್ಳಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »