TOP STORIES:

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »