TOP STORIES:

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »