TOP STORIES:

FOLLOW US

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »