TOP STORIES:

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »