TOP STORIES:

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »