TOP STORIES:

FOLLOW US

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »