TOP STORIES:

FOLLOW US

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣ ಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.


ಪೂಜ್ಯ ಸ್ವಾಮೀಜಿಯವರ  ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರನ್ನು ಮತ್ತುಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು ಭೇಟಿ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.

ದಿನ ಬೆಂಗಳೂರಿನಲ್ಲಿ ಪೂಜ್ಯ ಸ್ವಾಮೀಜಿಯವರು ಮತ್ತು ಸಮಾಜದ ಹಿರಿಯ ಮುಖಂಡರು ಶ್ರೀ ಹೆಚ್. ಆರ್ ಶ್ರೀನಾಥ ಧಣಿಗಳುರಾಷ್ಟ್ರೀಯ ಈಡಿಗ  ಬಿಲ್ಲವ  ನಾಮಧಾರಿ ದೀವರ ಮಹಾ ಮಂಡಳಿಯ ಪದಾಧಿಕಾರಿಗಳ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರನ್ನು  ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು  ಭೇಟಿಯಾಗಿಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಹಣವನ್ನು  ಮೀಸಲಿಡದ ಕಾರಣ  ಸಮಾಜದ ನೋವನ್ನು ವ್ಯಕ್ತಪಡಿಸಿದರು ಮತ್ತು ದಿನಕರ್ನಾಟಕದ  ಕೆಲ ಪತ್ರಿಕೆಯಲ್ಲಿ ಕೂಡ 24 ನಿಗಮಗಳಲ್ಲಿ 7 ನಿಗಮಗಳಿಗೆ ಹಣವನ್ನು ಮೀಸಲೀಡಲಾಗಿರುವುದ್ದನ್ನು ಶ್ರೀ ಗಳುಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ  ಶ್ರೀ ಡಿ.ಕೆ ಶಿವಕುಮಾರ್ ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ತಂಗಡಿಯವರಿಗೆ ಪತ್ರಿಕೆ ಪ್ರತಿಯನ್ನು ನೀಡಿದರು, ಹಾಗಾಗಿ ಕೂಡಲೇ  ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಚುನಾವಣೆಪರ್ವದಲ್ಲಿ ನೀಡಿದ ಭರವಸೆಯಂತೆ 250  ಕೋಟಿ ರೂಗಳನ್ನು  ಬಿಡುಗಡೆ ಮಾಡಬೇಕು ಮತ್ತು ಬ್ರಹ್ಮ ಶ್ರೀ ನಾರಾಯಣ ಗುರು  ನಿಗಮಕ್ಕೆ ಅಧ್ಯಕ್ಷರನ್ನು ಮತ್ತು  ಪದಾಧಿಕಾರಿಗಳನ್ನು  ಆಯ್ಕೆ ಮಾಡಬೇಕೆಂದು  ಶ್ರೀಗಳು ಸಚಿವರಿಗೆ ತಿಳಿಸಿದರು, ಇದಕ್ಕೆಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಮತ್ತು ಸಚಿವರು ಕೂಡಲೇ ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದುಮತ್ತು ತಮ್ಮ ಸಮಾಜಕ್ಕೆ  ಯಾವ ರೀತಿಯಲ್ಲಿಯೂ ಅನ್ಯಾಯವಾಗದಂತೆ  ನೋಡಿಕೊಳ್ಳಲಾಗುವುದೆಂದು ಬರವಸೆನೀಡಿದರು ಹೀಗೆಸಮಾಜದ ಸಂಪೂರ್ಣ ನೋವುಗಳನ್ನು  ಶ್ರೀಗಳು  ತೋಡಿಕೊಂಡರು, ಕೂಡಲೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ  ಸನ್ಮಾನ್ಯಉಪಮುಖ್ಯಮಂತ್ರಿಗಳು ಮತ್ತು    ಸಚಿವರು ಗುರುಗಳಿಗೆ ತಿಳಿಸಿದರು.

ಸಮಯದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಡಾ. ಶ್ರೀ ಮಂಚೇಗೌಡ, ರಾಜ್ಯಾಧ್ಯಕ್ಷರಾದ ಶ್ರೀ  ಜಿ. ಎನ್ ಸಂತೋಷ್, ಶ್ರೀ ನಾಗರಾಜ್ ನಾಯಕ್ ,ಶ್ರೀ ಜನಾರ್ಧನ್,ಶ್ರೀ ಉದಯ ಗೌಡ , ಶ್ರೀ ನಾಗಯ್ಯಗುತೇಧಾರ್, ಶ್ರೀ ಗುರುರಾಜ್ ,ಶ್ರೀ ಸುನಿಲ್,ಶ್ರೀ ಸಚಿನ್ ನಾಯಕ್ ಶ್ರೀಗಳ ಜೊತೆ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »