TOP STORIES:

FOLLOW US

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣ ಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.


ಪೂಜ್ಯ ಸ್ವಾಮೀಜಿಯವರ  ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರನ್ನು ಮತ್ತುಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು ಭೇಟಿ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.

ದಿನ ಬೆಂಗಳೂರಿನಲ್ಲಿ ಪೂಜ್ಯ ಸ್ವಾಮೀಜಿಯವರು ಮತ್ತು ಸಮಾಜದ ಹಿರಿಯ ಮುಖಂಡರು ಶ್ರೀ ಹೆಚ್. ಆರ್ ಶ್ರೀನಾಥ ಧಣಿಗಳುರಾಷ್ಟ್ರೀಯ ಈಡಿಗ  ಬಿಲ್ಲವ  ನಾಮಧಾರಿ ದೀವರ ಮಹಾ ಮಂಡಳಿಯ ಪದಾಧಿಕಾರಿಗಳ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರನ್ನು  ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು  ಭೇಟಿಯಾಗಿಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಹಣವನ್ನು  ಮೀಸಲಿಡದ ಕಾರಣ  ಸಮಾಜದ ನೋವನ್ನು ವ್ಯಕ್ತಪಡಿಸಿದರು ಮತ್ತು ದಿನಕರ್ನಾಟಕದ  ಕೆಲ ಪತ್ರಿಕೆಯಲ್ಲಿ ಕೂಡ 24 ನಿಗಮಗಳಲ್ಲಿ 7 ನಿಗಮಗಳಿಗೆ ಹಣವನ್ನು ಮೀಸಲೀಡಲಾಗಿರುವುದ್ದನ್ನು ಶ್ರೀ ಗಳುಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ  ಶ್ರೀ ಡಿ.ಕೆ ಶಿವಕುಮಾರ್ ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ತಂಗಡಿಯವರಿಗೆ ಪತ್ರಿಕೆ ಪ್ರತಿಯನ್ನು ನೀಡಿದರು, ಹಾಗಾಗಿ ಕೂಡಲೇ  ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಚುನಾವಣೆಪರ್ವದಲ್ಲಿ ನೀಡಿದ ಭರವಸೆಯಂತೆ 250  ಕೋಟಿ ರೂಗಳನ್ನು  ಬಿಡುಗಡೆ ಮಾಡಬೇಕು ಮತ್ತು ಬ್ರಹ್ಮ ಶ್ರೀ ನಾರಾಯಣ ಗುರು  ನಿಗಮಕ್ಕೆ ಅಧ್ಯಕ್ಷರನ್ನು ಮತ್ತು  ಪದಾಧಿಕಾರಿಗಳನ್ನು  ಆಯ್ಕೆ ಮಾಡಬೇಕೆಂದು  ಶ್ರೀಗಳು ಸಚಿವರಿಗೆ ತಿಳಿಸಿದರು, ಇದಕ್ಕೆಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಮತ್ತು ಸಚಿವರು ಕೂಡಲೇ ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದುಮತ್ತು ತಮ್ಮ ಸಮಾಜಕ್ಕೆ  ಯಾವ ರೀತಿಯಲ್ಲಿಯೂ ಅನ್ಯಾಯವಾಗದಂತೆ  ನೋಡಿಕೊಳ್ಳಲಾಗುವುದೆಂದು ಬರವಸೆನೀಡಿದರು ಹೀಗೆಸಮಾಜದ ಸಂಪೂರ್ಣ ನೋವುಗಳನ್ನು  ಶ್ರೀಗಳು  ತೋಡಿಕೊಂಡರು, ಕೂಡಲೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ  ಸನ್ಮಾನ್ಯಉಪಮುಖ್ಯಮಂತ್ರಿಗಳು ಮತ್ತು    ಸಚಿವರು ಗುರುಗಳಿಗೆ ತಿಳಿಸಿದರು.

ಸಮಯದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಡಾ. ಶ್ರೀ ಮಂಚೇಗೌಡ, ರಾಜ್ಯಾಧ್ಯಕ್ಷರಾದ ಶ್ರೀ  ಜಿ. ಎನ್ ಸಂತೋಷ್, ಶ್ರೀ ನಾಗರಾಜ್ ನಾಯಕ್ ,ಶ್ರೀ ಜನಾರ್ಧನ್,ಶ್ರೀ ಉದಯ ಗೌಡ , ಶ್ರೀ ನಾಗಯ್ಯಗುತೇಧಾರ್, ಶ್ರೀ ಗುರುರಾಜ್ ,ಶ್ರೀ ಸುನಿಲ್,ಶ್ರೀ ಸಚಿನ್ ನಾಯಕ್ ಶ್ರೀಗಳ ಜೊತೆ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »