TOP STORIES:

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”


ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ

ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆಪನಾಮಾಕಾರ್ಪೋರೇಷನ್ ಮಾಲಕರುವಿವೇಕ್ ರಾಜ್ ಪೂಜಾರಿ“.

ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ 3000ಕ್ಕೂ ಹೆಚ್ಚು ಅಗತ್ಯ ವಸ್ತುಗಳ  ಕಿಟ್ ಮಾನವೀಯತೆಯನ್ನುಮೆರೆದಿದ್ದಾರೆ ಒಂದು ಕಿಟ್ ನಲ್ಲಿ ಸುಮಾರು 800 ರೂ. ವರೆಗಿನ ಅಗತ್ಯ ವಸ್ತುಗಳಿದ್ದು ಒಂದು ಮನೆಯವರಿಗೆ 15 ದಿನಗಳವರೆಗೆಬಳಸಬಹುದು. ಯಾರೇ ಆಗಲಿ ಕಿಟ್ ಅಗತ್ಯವಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದುಎಂದು ಹೇಳಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲೂ 10000ಕ್ಕಿಂತ ಹೆಚ್ಚು ಕಿಟ್ ಹಾಗೂ 1000 ವಲಸೆ ಕಾರ್ಮಿಕರಿಗೆಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಅಷ್ಟೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ಛತ್ರಿ, ತಳ್ಳುಗಾಡಿಗಳನ್ನು  ನೀಡುವುದರ ಜೊತೆಗೆ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ತಿಳುವಳಿಕೆ,  ಮತ್ತು ತಮ್ಮ ತಳ್ಳುಗಾಡಿಗಳನ್ನುನಿಗದಿಪಡಿಸಿದ ಜಾಗದಲ್ಲಿ ನಿಲ್ಲಿಸಿ ವಾಹನ ಸಂಚಾರ ಮತ್ತು ದಾರಿಹೋಕರಿಗೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಮಾಹಿತಿಯನ್ನುನೀಡಿದ್ದಾರೆ.

ಯುವಕರಾದರೂ ಇವರ ವಿನಯತೆ, ಸೇವಾ ಮನೋಭಾವ, ನೊಂದ ಹೃದಯಗಳಿಗೆ ಸ್ಪಂದಿಸುವ ರೀತಿ ನಿಜಕ್ಕೂ ಅದ್ಭುತ. ರಾಜಕೀಯ ಪಕ್ಷವನ್ನು ಕೇವಲ ಸೇವೆಯ ವೇದಿಕೆಯಾಗಿ ಕಾಣುವ ಇವರು ಯಾವುದೇ ಧರ್ಮ, ಜಾತಿ ನೋಡದೆ ಪಕ್ಷಾತೀತವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರಕ್ಕೆ ವಿಮುಖರಾಗಿ ಜನರ ಸೇವೆ ಮಾಡುತ್ತಾ ಬಂದಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »