TOP STORIES:

FOLLOW US

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”


ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ

ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆಪನಾಮಾಕಾರ್ಪೋರೇಷನ್ ಮಾಲಕರುವಿವೇಕ್ ರಾಜ್ ಪೂಜಾರಿ“.

ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ 3000ಕ್ಕೂ ಹೆಚ್ಚು ಅಗತ್ಯ ವಸ್ತುಗಳ  ಕಿಟ್ ಮಾನವೀಯತೆಯನ್ನುಮೆರೆದಿದ್ದಾರೆ ಒಂದು ಕಿಟ್ ನಲ್ಲಿ ಸುಮಾರು 800 ರೂ. ವರೆಗಿನ ಅಗತ್ಯ ವಸ್ತುಗಳಿದ್ದು ಒಂದು ಮನೆಯವರಿಗೆ 15 ದಿನಗಳವರೆಗೆಬಳಸಬಹುದು. ಯಾರೇ ಆಗಲಿ ಕಿಟ್ ಅಗತ್ಯವಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದುಎಂದು ಹೇಳಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲೂ 10000ಕ್ಕಿಂತ ಹೆಚ್ಚು ಕಿಟ್ ಹಾಗೂ 1000 ವಲಸೆ ಕಾರ್ಮಿಕರಿಗೆಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಅಷ್ಟೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ಛತ್ರಿ, ತಳ್ಳುಗಾಡಿಗಳನ್ನು  ನೀಡುವುದರ ಜೊತೆಗೆ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ತಿಳುವಳಿಕೆ,  ಮತ್ತು ತಮ್ಮ ತಳ್ಳುಗಾಡಿಗಳನ್ನುನಿಗದಿಪಡಿಸಿದ ಜಾಗದಲ್ಲಿ ನಿಲ್ಲಿಸಿ ವಾಹನ ಸಂಚಾರ ಮತ್ತು ದಾರಿಹೋಕರಿಗೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಮಾಹಿತಿಯನ್ನುನೀಡಿದ್ದಾರೆ.

ಯುವಕರಾದರೂ ಇವರ ವಿನಯತೆ, ಸೇವಾ ಮನೋಭಾವ, ನೊಂದ ಹೃದಯಗಳಿಗೆ ಸ್ಪಂದಿಸುವ ರೀತಿ ನಿಜಕ್ಕೂ ಅದ್ಭುತ. ರಾಜಕೀಯ ಪಕ್ಷವನ್ನು ಕೇವಲ ಸೇವೆಯ ವೇದಿಕೆಯಾಗಿ ಕಾಣುವ ಇವರು ಯಾವುದೇ ಧರ್ಮ, ಜಾತಿ ನೋಡದೆ ಪಕ್ಷಾತೀತವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರಕ್ಕೆ ವಿಮುಖರಾಗಿ ಜನರ ಸೇವೆ ಮಾಡುತ್ತಾ ಬಂದಿದ್ದಾರೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »