TOP STORIES:

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”


ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ

ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆಪನಾಮಾಕಾರ್ಪೋರೇಷನ್ ಮಾಲಕರುವಿವೇಕ್ ರಾಜ್ ಪೂಜಾರಿ“.

ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ 3000ಕ್ಕೂ ಹೆಚ್ಚು ಅಗತ್ಯ ವಸ್ತುಗಳ  ಕಿಟ್ ಮಾನವೀಯತೆಯನ್ನುಮೆರೆದಿದ್ದಾರೆ ಒಂದು ಕಿಟ್ ನಲ್ಲಿ ಸುಮಾರು 800 ರೂ. ವರೆಗಿನ ಅಗತ್ಯ ವಸ್ತುಗಳಿದ್ದು ಒಂದು ಮನೆಯವರಿಗೆ 15 ದಿನಗಳವರೆಗೆಬಳಸಬಹುದು. ಯಾರೇ ಆಗಲಿ ಕಿಟ್ ಅಗತ್ಯವಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದುಎಂದು ಹೇಳಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲೂ 10000ಕ್ಕಿಂತ ಹೆಚ್ಚು ಕಿಟ್ ಹಾಗೂ 1000 ವಲಸೆ ಕಾರ್ಮಿಕರಿಗೆಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಅಷ್ಟೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ಛತ್ರಿ, ತಳ್ಳುಗಾಡಿಗಳನ್ನು  ನೀಡುವುದರ ಜೊತೆಗೆ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ತಿಳುವಳಿಕೆ,  ಮತ್ತು ತಮ್ಮ ತಳ್ಳುಗಾಡಿಗಳನ್ನುನಿಗದಿಪಡಿಸಿದ ಜಾಗದಲ್ಲಿ ನಿಲ್ಲಿಸಿ ವಾಹನ ಸಂಚಾರ ಮತ್ತು ದಾರಿಹೋಕರಿಗೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಮಾಹಿತಿಯನ್ನುನೀಡಿದ್ದಾರೆ.

ಯುವಕರಾದರೂ ಇವರ ವಿನಯತೆ, ಸೇವಾ ಮನೋಭಾವ, ನೊಂದ ಹೃದಯಗಳಿಗೆ ಸ್ಪಂದಿಸುವ ರೀತಿ ನಿಜಕ್ಕೂ ಅದ್ಭುತ. ರಾಜಕೀಯ ಪಕ್ಷವನ್ನು ಕೇವಲ ಸೇವೆಯ ವೇದಿಕೆಯಾಗಿ ಕಾಣುವ ಇವರು ಯಾವುದೇ ಧರ್ಮ, ಜಾತಿ ನೋಡದೆ ಪಕ್ಷಾತೀತವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರಕ್ಕೆ ವಿಮುಖರಾಗಿ ಜನರ ಸೇವೆ ಮಾಡುತ್ತಾ ಬಂದಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »