TOP STORIES:

FOLLOW US

ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ರಾಗಿ ಆಯ್ಕೆ


ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ  ದ್ವಿತೀಯ ಉಪಾಧ್ಯಕ್ಷರಾಗಿ ಆಯ್ಕೆ

     ಇಂದು ಜರಗಿದ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಾಧ್ಯಕ್ಷರ ಚುನಾವಣೆಯಲ್ಲಿ  ಹರೀಶ್ ಕೆಪೂಜಾರಿ ಯವರು ಜಯಗಳಿಸಿದರು.  ಸಂಜೆ ಜರಗಿದ ಯುವವಾಹಿನಿ ಕೇಂದ್ರ ಸಮಿತಿಯ ಮಹಾ ಸಭೆಯಲ್ಲಿ ದ್ವಿತೀಯ ಉಪಾಧ್ಯಕ್ಷರಆಯ್ಕೆಯನ್ನು ಅಧಿಕೃತವಾಗಿವಾಗಿ ಘೋಷಿಸಲಾಯಿತು.

     ಬಹಳ ಸೌಹಾರ್ದತೆಯಿಂದ ಜರಗಿದ ಚುನಾವಣೆಯಲ್ಲಿ ಮತದಾರರು ಸಂಭ್ರಮದಿಂದ ಮತ ಚಲಾಯಿಸಿದರು. ಚುನಾವಣೆಯಲ್ಲಿಭಾಗವಹಿಸಿದ ಸ್ಪರ್ಧಿಗಳು ಪರಸ್ಪರ ಅಭಿನಂದಿಸಿದರು. ಪ್ರಜಾಪ್ರಭುತ್ವ ಮೂಲ ಸ್ವರೂಪದ ಮಾದರಿಯಲ್ಲಿ ಇಂದು ಜರಗಿದಚುನಾವಣೆ ಬಹಳ ಶಿಸ್ತಿನಿಂದ ಯುವವಾಹಿನಿಯ ತತ್ವ ಆದರ್ಶಗಳಂತೆ ಜರಗಿದೆ.

ಶ್ರೀ ಗೋಕರ್ಣನಾಥ ಕ್ಷೇತ್ರ, ಗೆಜ್ಜೆಗಿರಿ, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ, ಬ್ರಹ್ಮ ಶ್ರೀ ನಾರಾಯಣ ಗುರುದೇವರ ತಪೋಭೂಮಿಶಿವಗಿರಿ ತೀರ್ಥಾಟನೆ,  ಮುಂತಾದ ಧಾರ್ಮಿಕ ಚಟುವಟಿಕೆ ಗಳಲ್ಲಿ ಹಾಗೂ ಯುವವಾಹಿನಿಯ  ಶಿಕ್ಷಣ, ಯುವಜನ ಜಾಗ್ರತಿ ಪ್ರಗತಿಮುಂತಾದ ಅನೇಕ ಸಾಮಾಜಿಕ ಅಭಿವೃದ್ಧಿ ಚಟುವಟಿಕೆ ಗಳಲ್ಲಿ ಕ್ರಿಯಾಶೀಲವಾಗಿ ನಿಸ್ವಾರ್ಥ ವಾಗಿ ಕೆಲಸ ಮಾಡಿರುತ್ತಾರೆ. ಅಭಿನಂದನೆಗಳು ಪ್ರಾಮಾಣಿಕ ಸಮಾಜ ಪರ ಸೇವಕ ಹರೀಶ್ ಕೆ ಪೂಜಾರಿ ಯವರಿಗೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »