TOP STORIES:

ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?


ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದ ಕವಿತಾ ಸನಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಲುಸಜ್ಜಾಗಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರೆ

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಪ್ರಥಮ ಮಹಿಳೆ ಎಂದು ಹೆಗ್ಗಳಿಕೆಯ ಪಾತ್ರವಾಗಿದ್ದ ಕವಿತಾ ಸನಿಲ್ ಮಂಗಳೂರು ದಕ್ಷಿಣಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಮಂಗಳೂರು ದಕ್ಷಿಣ ದಲ್ಲಿ ಸುಮಾರು 60 ಸಾವಿರ ಮತದಾರರನ್ನು ಹೊಂದಿರುವ ಬಿಲ್ಲವ ಸಮುದಾಯಕ್ಕೆಸೇರಿದವರು. ಬಿಲ್ಲವ ಸಮುದಾಯ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂಬ ಹಕ್ಕೊತ್ತಾಯಈಗಾಗಲೇ ಸಮುದಾಯದಿಂದ ವ್ಯಕ್ತವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಕ್ರಿಶ್ಚನ್ಸಮುದಾಯಕ್ಕೆ ಸೇರಿದ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಉಳಿದಿರುವುದು ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡೇ ಕವಿತಾ ಸನಿಲ್ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕವಿತಾ ಸನಿಲ್ ಪಕ್ಷೇತರಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಮಂಗಳೂರು ದಕ್ಷಿಣದಲ್ಲೂ ಬಂಡಾಯದ ಬಿಸಿ ಕಾಂಗ್ರೆಸ್ ಗೆ ತಟ್ಟಿದಂತಾಗುತ್ತದೆ. ಮೊದಲೇ ಕರಾವಳಿಭಾಗದಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಹಿನ್ನಡೆಯಾಗುವ ಸಾಧ್ಯತೆ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »