TOP STORIES:

ಮಂಗಳೂರು: ಬಿರುವೆರ್ ಕುಡ್ಲ ಜೆಪ್ಪು ಘಟಕದ ವತಿಯಿಂದ ನೊಂದ ಕುಟುಂಬಗಳಿಗೆ ಸಹಾಯಸ್ತ


ಬಿರುವೆರ್ ಕುಡ್ಲ ಜೆಪ್ಪು ಘಟಕದ ವತಿಯಿಂದ 4ನೇ ವಾರ್ಷದ ಸಂಭಮಾಚರಣೆ ನಡೆದಿದ್ದು, ವೇಳೆ ನೊಂದ ಕುಟುಂಬಗಳಿಗೆಸಹಾಯಸ್ತ ಮಾಡಲಾಯಿತು

ಮಂಗಳೂರು ಬಿರುವೆರ್ ಕುಡ್ಲ ಜೆಪ್ಪು ಘಟಕದ ವತಿಯಿಂದ 4ನೇ ವಾರ್ಷದ ಸಂಭಮಾಚರಣೆ ನಡೆದಿದ್ದು, ವೇಳೆ ನೊಂದಕುಟುಂಬಗಳಿಗೆ ಸಹಾಯಸ್ತ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣವನ್ನು ಜಗದೀಶ್ ಬಾಬುಗುಡ್ಡಇವರ ರಕ್ತ ಸಂಬಂದಿ ಕಾಯಿಲೆಯ ಚಿಕಿತ್ಸೆಗೆ, ವಾಮಯ್ಯಕಿಮಂಜೂರು ಅಡ್ಯಾರ್ ಇವರಿಗೆ ನಡೆದಾಡಲು ವಾಕರ್‌ಗೆ, ಜನಾರ್ದನಾ ಜಪ್ಪು ಬಪ್ಪಾಲ್ ಇವರ ವೈದ್ಯಕೀಯ ಚಿಕಿತ್ಸೆಗೆ, ರೊಹಿಣಿಜಪ್ಪುಬಪ್ಪಾಲ್ ಇವರ ಮಗಳ ವಿದ್ಯಾಬ್ಯಾಸಕ್ಕೆ, ತನುಜ ಮಂಕಿಸ್ಟಾಂಡ್ ಇವರ ಡಯಾಲೀಸ್ ಚಿಕಿತ್ಸೆಗೆ, ಖುಷಿ ಶೆಟ್ಟಿ ಜಪ್ಪು ಬಪ್ಪಾಲ್ಇವರ ವೈದ್ಯಕೀಯ ಚಿಕಿತ್ಸೆಗೆ, ಸಮೃದ್ದ್ ಜಪ್ಪು ಬಪ್ಪಾಲ್ ಇವರ ವಿದ್ಯಾಭ್ಯಾಸಕ್ಕೆ ಧನ ಸಹಾಸ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದೈಜಿವರ್ಲ್ಡ್ ವಾಹಿನಿಯ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ, ಮಣಿನಾಲ್ಕುರು ಬಿಲ್ಲವ ಸಂಘದ ಅದ್ಯಕ್ಷರುಪುರುಷೂತ್ತಮ ಪೂಜಾರಿ, ನೇಳೆ ಬಳಿಕೆ ಬಂಟ್ವಾಳ ಮಣಿನಾಲ್ಕುರು ಬಿಲ್ಲವ ಸಂಘದ ಅಧ್ಯಕ್ಷರು, ಜೆ ರಘುವೀರ್ ಜಪ್ಪು ಬಪ್ಪಾಲ್, ಕೆ.ಟಿ ಪೂಜಾರಿ ಬೆಂಗಳೂರು, ಜಯಂತ್ ಪೂಜಾರಿ ಬಾಬುಗುಡ್ಡ, ವಿಶ್ವನಾಥ ಪೂಜಾರಿ ಗುರುಸ್ವಮಿ ಮಂಗಳೂರು, ಜೆ.ಪ್ರವೀಣ್ಜಪ್ಪು ಘಟಕದ ಅಧ್ಯಕ್ಷರು, ಜಯರಾಜ್ ಬಾಬುಗುಡ್ಡ, ಪುಂಡಲೀಕ ಸುವರ್ಣ ಜಪ್ಪು ಬಪ್ಪಾಲ್ ಉಪಸ್ಥಿತರಿದ್ದರು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »