TOP STORIES:

FOLLOW US

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »